ಬ್ರೇಕಿಂಗ್ ನ್ಯೂಸ್
04-05-25 09:15 pm HK News Desk ಕರ್ನಾಟಕ
ಬಾಗಲಕೋಟೆ, ಮೇ 4 : ಅರಸನ ಅರಮನೆಗೆ ಕಾರ್ಮೋಡ ಕವಿದಿತ್ತು. ಈ ವರ್ಷ ವಾಯು ಸುನಾಮಿ, ಜಲ ಸುನಾಮಿ, ಭೂ ಸುನಾಮಿ, ಅಗ್ನಿ ಸುನಾಮಿ ಉಂಟಾಗುತ್ತದೆ. ಹಿಮಾಲಯ ಗೌರಿಶಂಕರ ಶಿಖರ ಶಿವ ಶಿವ ಎಂದೀತು. ಸುನಾಮಿ ಆದೀತು, ಹಿಮಾಲಯದಿಂದ ಡೆಲ್ಲಿಗೂ ಅಪಾಯ ಬಂದೀತು ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ, ಜಲಬಾಧೆ ಇದೆ. ದೊಡ್ಡ ದೊಡ್ಡ ನಾಯಕರಿಗೆ ಅಪಾಯವಿದೆ. ಜಗತ್ತಿನ ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯುವಿದೆ ಎಂದೂ ಸ್ವಾಮೀಜಿ ಹೇಳಿದ್ದಾರೆ.
ಸದ್ಯದಲ್ಲಿ ರಾಜ್ಯ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಕ್ರಾಂತಿ ವರೆಗೂ ರಾಜ್ಯ ರಾಜಕೀಯದಲ್ಲಿ ಏನೂ ಬದಲಾವಣೆ ಆಗಲ್ಲ ಎಂದು ಹೇಳಿದ ಸ್ವಾಮೀಜಿ, ಪಹಲ್ಗಾಮ್ ದಾಳಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ಯುಗಾದಿ ಮುಂಚಿತವಾಗಿ ನಾನು ಹೇಳಿದ್ದೆ, ಉತ್ತರ ನಾಡಿನಲ್ಲಿ ಹಬ್ಬಿತು ಹಗೆಯ ಬೇಗೆ. ಸುತ್ತುವರೆದು ಬರುವಾಗ ಜಗವೆಲ್ಲಾ ಕೂಲಾದೀತು. ನಾನು ಹೇಳಿದ ಒಂದು ವಾರದಲ್ಲಿ ಕಾಶ್ಮೀರದಲ್ಲಿ ಹಗೆ ಆಯ್ತು, ಮೃತ್ಯು ಆಯ್ತು. ಅದು ಆಲ್ ಇಂಡಿಯಾ ಕವರ್ ಆಗುತ್ತಲ್ಲದೇ, ಜಗತ್ತಿಗೆಲ್ಲಾ ಹೋಗುತ್ತೆ.
ಈ ವರ್ಷ ಬಹುದೊಡ್ಡ ಅಪಾಯವಿದೆ, ಮತಾಂಧತೆ ಹೆಚ್ಚಾಗುತ್ತೆ. ಅದರಿಂದ ಒಂದು ದೊಡ್ಡ ಕಾಯಿಲೆ ಬರುತ್ತೆ, ಅದು ಐದು ವರ್ಷ ಇರುತ್ತೆ. ಶಾಂತಿ, ನೆಮ್ಮದಿ ಇರಲ್ಲ ಎಂದು ಕೋಡಿಶ್ರೀ ಭವಿಷ್ಯ ನುಡಿದರು. ನೈಸರ್ಗಿಕ ವಿಪತ್ತು, ರಾಜಕೀಯ ವಿಚಾರದಲ್ಲಿ ಕೋಡಿಶ್ರೀ ಭವಿಷ್ಯ ಹೆಚ್ಚು ಚರ್ಚೆಗೆ ಕಾರಣವಾಗುತ್ತದೆ.
There is a fear of war in the country. A tsunami will occur in the Himalayas and reach Delhi from there. A dark cloud will cover the king's house, predicted Shivananda Shivayogi Rajendra Swamiji
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
19-06-25 08:26 pm
HK News Desk
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
19-06-25 07:48 pm
Mangalore Correspondent
Mangalore Police, Sudheer Kumar Reddy: ಕೋಮು ಸ...
19-06-25 01:05 pm
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm