ಬ್ರೇಕಿಂಗ್ ನ್ಯೂಸ್
10-05-25 12:40 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : "ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
"ನನ್ನ ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ ಮಾಡಬಾರದು. ಅಂದು ನಾನು ಊರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಯಾರೂ ಅನ್ಯಥಾ ಭಾವಿಸಬಾರದು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು" ಎಂದು ಡಿ.ಕೆ ಶಿವಕುಮಾರ್ ಮಾಧ್ಯಮ ಹೇಳಿಕೆಯಲ್ಲಿ ವಿನಂತಿ ಮಾಡಿದ್ದಾರೆ.
ಜನ್ಮದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
"ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ಯೋಧರ ಜತೆ ನಿಲ್ಲಬೇಕು. ಅವರು ಸುರಕ್ಷಿತವಾಗಿ ಈ ಹೋರಾಟವನ್ನು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ" ಎಂದು ತಿಳಿಸಿದ್ದಾರೆ.
Soldiers Are Risking Their Lives Fighting Terrorism; Don't Celebrate My Birthday or Put Up Flex Banners, DK Shivakumar Appeals to Party Workers.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm