ಬ್ರೇಕಿಂಗ್ ನ್ಯೂಸ್
10-05-25 10:40 pm HK News Desk ಕರ್ನಾಟಕ
ಕಲಬುರಗಿ, ಮೇ 10 : ಪಾಕಿಸ್ತಾನ ಖಾಲಿ ಡಬ್ಬಾ ಇದ್ದಂತೆ, ಅದೊಂದು ಠುಸ್ ಪಟಾಕಿ ಎಂದು ಸಚಿವ ಜಮೀರ ಅಹ್ಮದ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮನಸ್ಸು ಮಾಡಿದ್ರೆ ಎರಡೇ ದಿನಕ್ಕೆ ಪಾಕಿಸ್ತಾನ ನಿರ್ನಾಮ ಮಾಡಬಹುದು ಎಂದು ಗುಡುಗಿದರು.
“ಅಪರೇಷನ್ ಸಿಂದೂರ' ಯಶಸ್ವಿಯಾಗಲೆಂದು ನಾವೆಲ್ಲ ಪ್ರಾರ್ಥನೆ ಮಾಡಿದ್ದೇವೆ. ಪಾಕಿಸ್ತಾನ ಬಳಿ ಏನೇನೂ ಇಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಉತ್ತಮ ನಿರ್ಧಾರ ತೆಗೆದುಕೊಂಡಿದೆ.
ಪ್ರಧಾನಿ ಹೇಳಿದರೆ ನಾನು"ಸೂಸೈಡ್ ಬಾಂಬ್' ಕಟ್ಟಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಪುನರುಚ್ಚರಿಸಿದರು.
ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಹೇಳಿದ್ದೇವೆ. ನಾನು ಕೂಡಾ ಗಾಂಧಿ ನಗರದಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಸೈನಿಕರಿಗೆ ಹೆಚ್ಚು ಶಕ್ತಿ ಕೊಡಲು ಇಡೀ ದೇಶದಲ್ಲಿ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದೇವೆ. ಈ ಯುದ್ಧದಲ್ಲಿ ಸೈನಿಕರು ಯಶಸ್ವಿಯಾಗಬೇಕು ಅಂತಾ ನಾವು ಪ್ರಾರ್ಥಿಸುತ್ತಿದ್ದೇವೆಂದು ಅವರು ಹೇಳೀದ್ದಾರೆ.
ಸೂಸೈಡ್ ಬಾಂಬರ್ ಆಗಿ ಪಾಕಿಸ್ತಾನಕ್ಕೆ ಹೋಗಿ ಯುದ್ಧ ಮಾಡುತ್ತೇನೆಂಬ ಹೇಳಿಕೆಗೆ ಬಿಜೆಪಿ ಟೀಕಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಜಮೀರ್, ʼಬಿಜೆಪಿ ಅವರಿಗೆ ಟೀಕೆ ಬಿಟ್ಟು ಮತ್ತಿನ್ನೇನೂ ಗೊತ್ತಿಲ್ಲ. ನಾನು ದೇಶಕೋಸ್ಕರ ಬಲಿ ಆಗೋಕೆ ಸಿದ್ಧ ಅಂತಾ ಹೇಳಿದ್ದೇನೆ. ಈಗಲೂ ನನ್ನ ಮಾತಿಗೆ ನಾನು ಬದ್ಧ. ಈಗಲೂ ಹೇಳ್ತೀನಿ ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧʼವೆಂದು ತಿಳಿಸಿದ್ದಾರೆ.
Ready to Wear Suicide Bomb and Go to Pakistan if Modi Orders, Minister zameer ahmed Calls Pakistan a Firecracker Nation.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm