ಬ್ರೇಕಿಂಗ್ ನ್ಯೂಸ್
10-05-25 10:40 pm HK News Desk ಕರ್ನಾಟಕ
ಕಲಬುರಗಿ, ಮೇ 10 : ಪಾಕಿಸ್ತಾನ ಖಾಲಿ ಡಬ್ಬಾ ಇದ್ದಂತೆ, ಅದೊಂದು ಠುಸ್ ಪಟಾಕಿ ಎಂದು ಸಚಿವ ಜಮೀರ ಅಹ್ಮದ್ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮನಸ್ಸು ಮಾಡಿದ್ರೆ ಎರಡೇ ದಿನಕ್ಕೆ ಪಾಕಿಸ್ತಾನ ನಿರ್ನಾಮ ಮಾಡಬಹುದು ಎಂದು ಗುಡುಗಿದರು.
“ಅಪರೇಷನ್ ಸಿಂದೂರ' ಯಶಸ್ವಿಯಾಗಲೆಂದು ನಾವೆಲ್ಲ ಪ್ರಾರ್ಥನೆ ಮಾಡಿದ್ದೇವೆ. ಪಾಕಿಸ್ತಾನ ಬಳಿ ಏನೇನೂ ಇಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಉತ್ತಮ ನಿರ್ಧಾರ ತೆಗೆದುಕೊಂಡಿದೆ.
ಪ್ರಧಾನಿ ಹೇಳಿದರೆ ನಾನು"ಸೂಸೈಡ್ ಬಾಂಬ್' ಕಟ್ಟಿಕೊಂಡು ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಪುನರುಚ್ಚರಿಸಿದರು.
ಎಲ್ಲಾ ಮಸೀದಿಗಳಲ್ಲಿ ಪ್ರಾರ್ಥನೆ ಮಾಡಲು ಹೇಳಿದ್ದೇವೆ. ನಾನು ಕೂಡಾ ಗಾಂಧಿ ನಗರದಲ್ಲಿ ಪ್ರಾರ್ಥನೆ ಮಾಡಿದ್ದೇನೆ. ಸೈನಿಕರಿಗೆ ಹೆಚ್ಚು ಶಕ್ತಿ ಕೊಡಲು ಇಡೀ ದೇಶದಲ್ಲಿ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದೇವೆ. ಈ ಯುದ್ಧದಲ್ಲಿ ಸೈನಿಕರು ಯಶಸ್ವಿಯಾಗಬೇಕು ಅಂತಾ ನಾವು ಪ್ರಾರ್ಥಿಸುತ್ತಿದ್ದೇವೆಂದು ಅವರು ಹೇಳೀದ್ದಾರೆ.
ಸೂಸೈಡ್ ಬಾಂಬರ್ ಆಗಿ ಪಾಕಿಸ್ತಾನಕ್ಕೆ ಹೋಗಿ ಯುದ್ಧ ಮಾಡುತ್ತೇನೆಂಬ ಹೇಳಿಕೆಗೆ ಬಿಜೆಪಿ ಟೀಕಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಜಮೀರ್, ʼಬಿಜೆಪಿ ಅವರಿಗೆ ಟೀಕೆ ಬಿಟ್ಟು ಮತ್ತಿನ್ನೇನೂ ಗೊತ್ತಿಲ್ಲ. ನಾನು ದೇಶಕೋಸ್ಕರ ಬಲಿ ಆಗೋಕೆ ಸಿದ್ಧ ಅಂತಾ ಹೇಳಿದ್ದೇನೆ. ಈಗಲೂ ನನ್ನ ಮಾತಿಗೆ ನಾನು ಬದ್ಧ. ಈಗಲೂ ಹೇಳ್ತೀನಿ ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧʼವೆಂದು ತಿಳಿಸಿದ್ದಾರೆ.
Ready to Wear Suicide Bomb and Go to Pakistan if Modi Orders, Minister zameer ahmed Calls Pakistan a Firecracker Nation.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
18-04-26 08:10 pm
HK News Staffer
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm