ಬ್ರೇಕಿಂಗ್ ನ್ಯೂಸ್
13-05-25 01:14 pm HK News Desk ಕರ್ನಾಟಕ
ವಿಜಯಪುರ, ಮೇ 13 : ಕದನ ಘೋಷಣೆ ಮಾಡಿದಾಗ ನಮ್ಮ ಸಂಪೂರ್ಣ ಬೆಂಬಲ ಕೊಟ್ಟಿದ್ದೆವು. ಪಾಕಿಸ್ತಾನ ಇನ್ನೊಮ್ಮೆ ಇಂತಹ ದುಸ್ಸಾಹಸಕ್ಕೆ ಕೈ ಹಾಕಬಾರದು, ಹಾಗೆ ಪಾಠ ಕಲಿಸಬೇಕು ಎಂದು ಬೆಂಬಲಿಸಿದ್ದೇವು. ಯಾವ ಉದ್ದೇಶ ಗುರಿ ಇಟ್ಟುಕೊಂಡು ಕದನ ಆರಂಭ ಮಾಡಿದ್ದೆವೋ ಆ ಗುರಿ ಈಡೇರಿತಾ ಎನ್ನುವ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಪಾಕ್ ಜೊತೆಗೆ ಕದನ ವಿರಾಮ ವಿಚಾರದಲ್ಲಿ ವಿಜಯಪುರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪಾಕಿಸ್ತಾನಕ್ಕೆ ಪಾಠ ಕಲಿಸಬೇಕು ಅಂದುಕೊಂಡಿದ್ದೆವೋ ಆ ಪಾಠ ಈಡೇರಿತಾ ಎಂಬ ಪ್ರಶ್ನೆ ಇದೆ. ಮೂರ್ನಾಲ್ಕು ದಿನ ಪ್ರಯತ್ನ ಮಾಡಿ ಅಲ್ಲಿಗೆ ಬಿಟ್ಟರೆ ಪಾಕಿಸ್ತಾನಕ್ಕೆ ಇನ್ನಷ್ಟು ಇಂಬು ಕೊಟ್ಟಂತಾಗುತ್ತದೆ ಎಂಬುದು ಅನುಮಾನ ಹುಟ್ಟಲು ಶುರುವಾಗುತ್ತೆ. ಸ್ಪಷ್ಟವಾದ ಉತ್ತರ ಇಲ್ಲದ ಪ್ರಶ್ನೆ ಎಂದರೆ ನಾವು ಕದನ ಮಾಡುವುದು ಸರಿ. ಅರ್ಧಕ್ಕೆ ನಿಲ್ಲಿಸುವುದು ಏಕೆನ್ನುವುದಕ್ಕೆ ಉತ್ತರ ಇಲ್ಲ.
ನಮ್ಮ ಆಂತರಿಕ ವಿಚಾರದಲ್ಲಿ ಅಮೆರಿಕ ಅಧ್ಯಕ್ಷ ಬೆರಳು ತೋರಿಸುತ್ತಾರೆ. ಅಮೇರಿಕಾದವರು ಹೇಳಿದು ಅಂತೇಳಿ ಯುದ್ದ ನಿಲ್ಲಿಸುವುದಾ..? ಅಮೇರಿಕಾ ನಮ್ಮ ಆಂತರಿಕ ವಿಚಾರ ತೀರ್ಮಾನ ಮಾಡುವುದಾದರೆ ನಮ್ಮ ಸಾರ್ವಭೌಮತ್ವದ ವಿಷಯ ಏನು..?
ಕಾಶ್ಮೀರದ ವಿಚಾರದಲ್ಲಿ ಅಮೇರಿಕಾದವರು ಮದ್ಯಸ್ಥಿಕೆ ವಹಿಸುತ್ತೇವೆ ಅಂತಾರೆ. ಇದಕ್ಕಿಂತ ಭಾರತಕ್ಕೆ ದೊಡ್ಡ ಹಿನ್ನಡೆಯಿಲ್ಲ. ಇದು ಆಂತರಿಕ ವಿಚಾರ, ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಬೇರೆ ದೇಶದವರು ಬಂದು ನಮ್ಮ ಆಂತರಿಕ ವಿಚಾರದಲ್ಲಿ ನ್ಯಾಯ ಪಂಚಾಯತಿ ಮಾಡಿದರೆ ಅಲ್ಲಿಗೆ ಕಾಶ್ಮೀರ ಸಮಸ್ಯೆ ಮುಗಿದು ಹೋಗುತ್ತಾ ಅಥವಾ ಮರಳಿ ಸಮಸ್ಯೆ ಆರಂಭ ಆಗುತ್ತಾ....? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲದಂತೆ ಆಗಿದೆ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಸ್ಪಷ್ಟ ಉತ್ತರ ಕೊಡಬೇಕು ಎಂದು ಸಚಿವ ಕೃಷ್ಣಭೈರೇಗೌಡ ಆಗ್ರಹಿಸಿದ್ದಾರೆ.
After going to war, there should have been a logical end. Instead, how about stopping the conflict as soon as America says so? Minister Krishna Byre Gowda has questioned the central government whether all our objectives have been fulfilled due to this ceasefire.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm