ಬ್ರೇಕಿಂಗ್ ನ್ಯೂಸ್
13-05-25 09:50 pm HK News Desk ಕರ್ನಾಟಕ
ಹಾಸನ, ಮೇ 13 : ಅಪ್ಪನ ಎದುರೇ ಮಗಳನ್ನು ಯುವಕರ ಗುಂಪೊಂದು ಕಿಡ್ನಾಪ್ ಮಾಡಿದ್ದು ಮಗಳನ್ನು ಉಳಿಸಿಕೊಳ್ಳಲು ತಂದೆ ಪರದಾಟ ನಡೆಸಿದ ಘಟನೆ ಬೇಲೂರು ತಾಲ್ಲೂಕಿನ, ಅರೇಹಳ್ಳಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ನಡೆದಿದೆ.
ತಂದೆ, ಮಗಳು ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಆಕೆಯ ಪ್ರಿಯಕರ ಸೇರಿದಂತೆ ನಾಲ್ವರು ಯುವಕರು ಬಂದು ಕಾರಿನಲ್ಲಿ ಕಿಡ್ನಾಪ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಈ ವೇಳೆ, ಹುಡುಗಿ ತಂದೆ ಕಾರನ್ನು ತಡೆದು ನಿಲ್ಲಿಸಲು ಹೋಗಿ ಡೋರ್ನಲ್ಲಿ ನೇತಾಡುತ್ತಿದ್ದರೂ ಬಿಡದ ದುರುಳರು ರಸ್ತೆಯುದ್ದಕ್ಕೂ ಎಳೆದೊಯ್ದಿದ್ದಾರೆ.
ಅರೇಹಳ್ಳಿ ಪಟ್ಟಣದ ಹೈಸ್ಕೂಲ್ ಮುಂಭಾಗ ತಂದೆ, ಮಗಳು ನಡೆದುಕೊಂಡು ಹೋಗುತ್ತಿದ್ದಾಗ ಅಡ್ಡಹಾಕಿದ ಯುವಕರು ಕೃತ್ಯ ಎಸಗಿದ್ದು 200 ಮೀಟರ್ ದೂರದ ವರೆಗೂ ತಂದೆಯನ್ನು ಎಳೆದೊಯ್ದಿದ್ದಾರೆ. ಕೊನೆಗೆ ಕಾರಿನಿಂದ ನೇತಾಡುತ್ತಲೇ ಬಿದ್ದು ಗಾಯಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ತಂದೆ ಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ.
ಮೂಲಗಳ ಪ್ರಕಾರ, ಬೇಲೂರು ತಾಲ್ಲೂಕಿನ ಮಲಸಾವರ ಗ್ರಾಮದ ಪ್ರಸ್ಟಲ್ ಡಿಯೀಲಾ ಫರ್ನಾಂಡೀಸ್ (19) ಕಿಡ್ನಾಪ್ ಆದ ಯುವತಿ ಎನ್ನಲಾಗಿದೆ. ಈಕೆಯನ್ನು ಚನ್ನರಾಯಪಟ್ಟಣ ಮೂಲದ ಪ್ರಜ್ವಲ್ (25) ಎಂಬ ಯುವಕ ಪ್ರೀತಿಸಿ ಎರಡು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದ. ಆದರೆ ಅದ್ಯಾವುದೋ ಗಲಾಟೆಯಲ್ಲಿ ಯುವತಿ ಗಂಡನನ್ನು ಬಿಟ್ಟು ಬಂದಿದ್ದು ಮಂಗಳವಾರ ಸಂಜೆ ತಂದೆ ಜೊತೆ ಅರೇಹಳ್ಳಿಗೆ ಬಂದಿದ್ದಳು. ಈ ವೇಳೆ, ಪ್ರಜ್ವಲ್ ಹಾಗೂ ಆತನ ಸ್ನೇಹಿತರು ಅಡ್ಡಹಾಕಿ ಯುವತಿಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿದ್ದಾರೆ.
Daughter Abducted in Front of Father, Shocking Incident in Belur at Hassan as Goons Drag Father into Car While He Fights to Save He
26-08-25 02:04 pm
Bangalore Correspondent
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am