ಬ್ರೇಕಿಂಗ್ ನ್ಯೂಸ್
21-05-25 01:50 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 21 : ಗೃಹ ಸಚಿವ ಪರಮೇಶ್ವರ್ ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು (ಇಡಿ) ಶಾಕ್ ನೀಡಿದ್ದಾರೆ. ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನೆಲಮಂಗಳಾದ ಹೆಗ್ಗೆರೆ ಬಳಿಯಿರುವ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಮೆಡಿಕಲ್ ಕಾಲೇಜು ಹಾಗೂ ತುಮಕೂರಿನ ಎಸ್ ಎಸ್ ಐಟಿ ಕಾಲೇಜು ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ, ನೆಲಮಂಗಲದ ಟಿ.ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ದಾಳಿಯಾಗಿದೆ.
ಇಂದು ಬೆಳಗ್ಗೆ ದಾಳಿ ನಡೆಸಿರುವ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಮೂರು ಕಾರುಗಳಲ್ಲಿ ಬಂದ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಎಸ್ಎಸ್ಐಟಿ ಕಾಲೇಜಿನಲ್ಲಿ ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಇದೇ ವೇಳೆ, ಮಾಧ್ಯಮ ಪ್ರತಿನಿಧಿಗಳು ಕಾಲೇಜು ಆವರಣದ ಒಳಗೆ ಬಾರದಂತೆ ಡಿವೈಎಸ್ಪಿ ತಾಕೀತು ಮಾಡಿದ್ದಾರೆ.
ಈ ಹಿಂದೆಯೂ, ಅಂದ್ರೆ 2019ರಲ್ಲಿ ಆದಾಯ ತೆರಿಗೆ ಇಲಾಖೆ ಇದೇ ಸಂಸ್ಥೆಗಳ ಮೇಲೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಾಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಬಳಿಕ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು.
ಪರಮೇಶ್ವರ್ ಅವರಿಗೆ ಕರ್ನಾಟಕ ಪೊಲೀಸ್ ವಸತಿ ನಿಗಮದ ಮಹಾನಿರ್ದೇಶಕರಾಗಿರುವ ಡಾ.ರಾಮಚಂದ್ರರಾವ್ ಆಪ್ತರು. ಅವರ ಪುತ್ರಿ ರನ್ಯಾ ರಾವ್ ಕೆಲ ತಿಂಗಳ ಹಿಂದೆ ಚಿನ್ನ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ಳು. ಈ ವಹಿವಾಟಿನ ಹಣ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳಿಗೆ ಬಂದಿರಬಹುದಾ ಎನ್ನುವ ಲಿಂಕ್ ಆಧರಿಸಿ ದಾಳಿ ನಡೆಸಿರಬಹುದು ಎಂದು ಪರಮೇಶ್ವರ್ ಅವರ ಆಪ್ತ ಮೂಲಗಳು ತಿಳಿಸಿವೆ.
ಇದಲ್ಲದೇ ಪರಮೇಶ್ವರ್ ಎಚ್ಎಸ್ಎಂ ಎಂಜಿನಿಯರಿಂಗ್ ಕಾಲೇಜನ್ನು ಕೆಲ ದಿನಗಳ ಹಿಂದೆ ಖರೀದಿಸಿದ್ದು. ಇದರ ವಹಿವಾಟು ಏನಾದರೂ ಇರಬಹುದಾ ಎನ್ನುವ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ ಎನ್ನಲಾಗುತ್ತಿದೆ.
The Enforcement Directorate on Wednesday conducted searches at a medical college and an educational institute in Tumakuru, linked to Karnataka Home Minister G Parameshwara, in a money laundering case connected to Kannada film actor Ranya Rao’s gold smuggling case.
21-05-25 09:16 pm
Bangalore Correspondent
CM Siddaramaiah, Rain, Visit: ಮಳೆ ಹಾನಿ ಪ್ರದೇಶ...
21-05-25 05:42 pm
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
21-05-25 10:45 pm
Mangalore Correspondent
MP Kota Srinivas Poojary, Mangalore: ಇಂದಿರಾ ಗ...
21-05-25 09:30 pm
Dr M A Saleem New DG&IGP: ಡಿಜಿಪಿ ಅಲೋಕ್ ಮೋಹನ್...
21-05-25 07:17 pm
Tiranga Yatra, Mangalore: ಮಂಗಳೂರಿನಲ್ಲಿ ತಿರಂಗಾ...
20-05-25 11:12 pm
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm