ಬ್ರೇಕಿಂಗ್ ನ್ಯೂಸ್
22-05-25 01:09 pm HK News Desk ಕರ್ನಾಟಕ
ಹಾಸನ, ಮೇ 22 : ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಹಾಸನ ಜಿಲ್ಲೆಯ ಇಬ್ಬರು ಹದಿಹರೆಯದ ಯುವಕ ಮತ್ತು ಯುವತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದ್ದು ಅಚ್ಚರಿ ಮೂಡಿಸಿದೆ.
ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ನಿವಾಸಿ ಸಂಧ್ಯಾ (19) ಮತ್ತು ಅರಕಲಗೂಡು ತಾಲ್ಲೂಕಿನ ಕಾಡನೂರು ಗ್ರಾಮದ ನಿವಾಸಿ ಅಭಿಷೇಕ್ (19) ಮೃತ ದುರ್ದೈವಿಗಳು.
ಸಂಧ್ಯಾ ವೆಂಕಟೇಶ್- ಪೂರ್ಣಿಮಾ ದಂಪತಿಯ ಪುತ್ರಿಯಾಗಿದ್ದು ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು. ಸ್ನಾನಕ್ಕಾಗಿ ಬಾತ್ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದು ಕೆಲ ಹೊತ್ತಿನ ಬಳಿಕ ಬಾತ್ರೂಂ ಬಾಗಿಲು ಒಡೆದು ಯುವತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಿ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಸಂಧ್ಯಾ ಕೆಲವ ವರ್ಷಗಳಿಂದ ಬಿಪಿ ಮತ್ತು ಶುಗರ್ನಿಂದ ಬಳಲುತ್ತಿದ್ದಳು.
ಮತ್ತೊಂದು ಪ್ರಕರಣದಲ್ಲಿ ಅಭಿಷೇಕ್ ಎನ್ನುವ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಅರಕಲಗೂಡು ತಾಲ್ಲೂಕಿನ, ಕಾಡನೂರು ಗ್ರಾಮದ ಅನಸೂಯ - ರಾಮಕೃಷ್ಣ ದಂಪತಿ ಪುತ್ರನಾಗಿದ್ದು ಬೆಂಗಳೂರಿನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಿಂತಿದ್ದ ಜಾಗದಲ್ಲೇ ಕುಸಿದು ಬಿದ್ದಿದ್ದು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಒಂದೇ ದಿನ ಎರಡು ಕುಟುಂಬಗಳಲ್ಲಿ ಶಾಕ್ ಆಗಿದ್ದು ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
Separate Incidents in Hassan District, teenage Boy and Girl Die of Heart Attacks, Girl Collapses While Going for a Bath.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am