ಬ್ರೇಕಿಂಗ್ ನ್ಯೂಸ್
31-07-20 08:01 am Bangalore Correspondant ಕರ್ನಾಟಕ
ಬೆಂಗಳೂರು (ಜುಲೈ 31); ಆಸ್ಪತ್ರೆಯಲ್ಲಿ ಬೆಡ್ ಹಾಗೂ ಸೂಕ್ತ ಚಿಕಿತ್ಸೆ ಸಿಗದ ಕಾರಣ ಆರು ದಿನದ ಮಗುವನ್ನು ಬಿಟ್ಟು ಬಾಣಂತಿ ಸಾವಿಗೀಡಾಗಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.
ಮೃತ ಮಹಿಳೆಗೆ ಕಳೆದ ಆರು ದಿನಗಳ ಹಿಂದೆ ಹೆರಿಗೆ ಆಗಿ ಮಗು ಜನಿಸಿತ್ತು. ಆದರೆ, ಹೆರಿಗೆಯ ನಂತರ ಆಕೆಗೆ ಕೊರೋನಾ ಪಾಸಿಟೀವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಕಳೆದ ಒಂದು ವಾರದಿಂದ ಆಕೆಗೆ ಉತ್ತಮ ಚಿಕಿತ್ಸೆ ನೀಡಲು ಕುಟುಂಬ ವರ್ಗ ಪರದಾಡಿದೆ. ಆದರೆ, ಅದು ಸಾಧ್ಯವಾಗಿರಲಿಲ್ಲ. ನಿನ್ನೆ ಸಂಜೆ ಆಕೆಗೆ ಧಿಡೀರ್ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದೆ.
ಹೀಗಾಗಿ ಮಹಿಳೆಯನ್ನು ತುರ್ತು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ನಿನ್ನೆ ತಡರಾತ್ರಿ ವರೆಗೆ ನಾನಾ ಆಸ್ಪತ್ರೆಗೆ ಓಡಾಡಿದ್ದಾರೆ. ಆದರೆ, ಎಲ್ಲೂ ಬೆಡ್ ಸಿಕ್ಕಿರಲಿಲ್ಲ. ಈ ನಡುವೆ ಅಧಿಕಾರಿಗಳಿಗೆ ಕರೆ ಮಾಡಿದರೂ ಉಪಯೋಗವಾಗಲಿಲ್ಲ. ಹೀಗಾಗಿ ಕುಟುಂಬದವರು ಶಾಸಕಿ ಸೌಮ್ಯ ರೆಡ್ಡಿ ಅವರಿಗೆ ಕರೆ ಮಾಡಿತ್ತು. ಸೌಮ್ಯ ರೆಡ್ಡಿ ಸಹ "ಬಾಣಂತಿಗೆ ಬೆಡ್ ಬೇಕು" ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ವಿನಂತಿಸಿದ್ದರು.
ಆದರೆ, ಕೊನೆಗೂ ಆಕೆಗೆ ಬೆಡ್ ಸಿಗಲಿಲ್ಲ. ಹೀಗಾಗಿ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಬಾಣಂತಿ ಮಹಿಳೆ ಮೃತಪಟ್ಟಿದ್ದಾರೆ. ಆರು ದಿನದ ಮಗುವನ್ನು ಮಹಿಳೆ ತೊರೆದಿದ್ದು ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm