ಬ್ರೇಕಿಂಗ್ ನ್ಯೂಸ್
31-07-20 08:01 am Bangalore Correspondant ಕರ್ನಾಟಕ
ಬೆಂಗಳೂರು (ಜುಲೈ 31); ಆಸ್ಪತ್ರೆಯಲ್ಲಿ ಬೆಡ್ ಹಾಗೂ ಸೂಕ್ತ ಚಿಕಿತ್ಸೆ ಸಿಗದ ಕಾರಣ ಆರು ದಿನದ ಮಗುವನ್ನು ಬಿಟ್ಟು ಬಾಣಂತಿ ಸಾವಿಗೀಡಾಗಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.
ಮೃತ ಮಹಿಳೆಗೆ ಕಳೆದ ಆರು ದಿನಗಳ ಹಿಂದೆ ಹೆರಿಗೆ ಆಗಿ ಮಗು ಜನಿಸಿತ್ತು. ಆದರೆ, ಹೆರಿಗೆಯ ನಂತರ ಆಕೆಗೆ ಕೊರೋನಾ ಪಾಸಿಟೀವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಕಳೆದ ಒಂದು ವಾರದಿಂದ ಆಕೆಗೆ ಉತ್ತಮ ಚಿಕಿತ್ಸೆ ನೀಡಲು ಕುಟುಂಬ ವರ್ಗ ಪರದಾಡಿದೆ. ಆದರೆ, ಅದು ಸಾಧ್ಯವಾಗಿರಲಿಲ್ಲ. ನಿನ್ನೆ ಸಂಜೆ ಆಕೆಗೆ ಧಿಡೀರ್ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದೆ.
ಹೀಗಾಗಿ ಮಹಿಳೆಯನ್ನು ತುರ್ತು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ನಿನ್ನೆ ತಡರಾತ್ರಿ ವರೆಗೆ ನಾನಾ ಆಸ್ಪತ್ರೆಗೆ ಓಡಾಡಿದ್ದಾರೆ. ಆದರೆ, ಎಲ್ಲೂ ಬೆಡ್ ಸಿಕ್ಕಿರಲಿಲ್ಲ. ಈ ನಡುವೆ ಅಧಿಕಾರಿಗಳಿಗೆ ಕರೆ ಮಾಡಿದರೂ ಉಪಯೋಗವಾಗಲಿಲ್ಲ. ಹೀಗಾಗಿ ಕುಟುಂಬದವರು ಶಾಸಕಿ ಸೌಮ್ಯ ರೆಡ್ಡಿ ಅವರಿಗೆ ಕರೆ ಮಾಡಿತ್ತು. ಸೌಮ್ಯ ರೆಡ್ಡಿ ಸಹ "ಬಾಣಂತಿಗೆ ಬೆಡ್ ಬೇಕು" ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ವಿನಂತಿಸಿದ್ದರು.
ಆದರೆ, ಕೊನೆಗೂ ಆಕೆಗೆ ಬೆಡ್ ಸಿಗಲಿಲ್ಲ. ಹೀಗಾಗಿ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಬಾಣಂತಿ ಮಹಿಳೆ ಮೃತಪಟ್ಟಿದ್ದಾರೆ. ಆರು ದಿನದ ಮಗುವನ್ನು ಮಹಿಳೆ ತೊರೆದಿದ್ದು ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm