ಬ್ರೇಕಿಂಗ್ ನ್ಯೂಸ್
31-07-20 08:01 am Bangalore Correspondant ಕರ್ನಾಟಕ
ಬೆಂಗಳೂರು (ಜುಲೈ 31); ಆಸ್ಪತ್ರೆಯಲ್ಲಿ ಬೆಡ್ ಹಾಗೂ ಸೂಕ್ತ ಚಿಕಿತ್ಸೆ ಸಿಗದ ಕಾರಣ ಆರು ದಿನದ ಮಗುವನ್ನು ಬಿಟ್ಟು ಬಾಣಂತಿ ಸಾವಿಗೀಡಾಗಿರುವ ಘಟನೆ ಬೆಂಗಳೂರಿನ ನಾಗರಭಾವಿಯಲ್ಲಿ ನಡೆದಿದೆ.
ಮೃತ ಮಹಿಳೆಗೆ ಕಳೆದ ಆರು ದಿನಗಳ ಹಿಂದೆ ಹೆರಿಗೆ ಆಗಿ ಮಗು ಜನಿಸಿತ್ತು. ಆದರೆ, ಹೆರಿಗೆಯ ನಂತರ ಆಕೆಗೆ ಕೊರೋನಾ ಪಾಸಿಟೀವ್ ಇರುವುದು ದೃಢಪಟ್ಟಿತ್ತು. ಹೀಗಾಗಿ ಕಳೆದ ಒಂದು ವಾರದಿಂದ ಆಕೆಗೆ ಉತ್ತಮ ಚಿಕಿತ್ಸೆ ನೀಡಲು ಕುಟುಂಬ ವರ್ಗ ಪರದಾಡಿದೆ. ಆದರೆ, ಅದು ಸಾಧ್ಯವಾಗಿರಲಿಲ್ಲ. ನಿನ್ನೆ ಸಂಜೆ ಆಕೆಗೆ ಧಿಡೀರ್ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದೆ.
ಹೀಗಾಗಿ ಮಹಿಳೆಯನ್ನು ತುರ್ತು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ನಿನ್ನೆ ತಡರಾತ್ರಿ ವರೆಗೆ ನಾನಾ ಆಸ್ಪತ್ರೆಗೆ ಓಡಾಡಿದ್ದಾರೆ. ಆದರೆ, ಎಲ್ಲೂ ಬೆಡ್ ಸಿಕ್ಕಿರಲಿಲ್ಲ. ಈ ನಡುವೆ ಅಧಿಕಾರಿಗಳಿಗೆ ಕರೆ ಮಾಡಿದರೂ ಉಪಯೋಗವಾಗಲಿಲ್ಲ. ಹೀಗಾಗಿ ಕುಟುಂಬದವರು ಶಾಸಕಿ ಸೌಮ್ಯ ರೆಡ್ಡಿ ಅವರಿಗೆ ಕರೆ ಮಾಡಿತ್ತು. ಸೌಮ್ಯ ರೆಡ್ಡಿ ಸಹ "ಬಾಣಂತಿಗೆ ಬೆಡ್ ಬೇಕು" ಎಂದು ಟ್ವೀಟ್ ಮಾಡುವ ಮೂಲಕ ಸರ್ಕಾರವನ್ನು ವಿನಂತಿಸಿದ್ದರು.
ಆದರೆ, ಕೊನೆಗೂ ಆಕೆಗೆ ಬೆಡ್ ಸಿಗಲಿಲ್ಲ. ಹೀಗಾಗಿ ನಿನ್ನೆ ರಾತ್ರಿ ಉಸಿರಾಟದ ತೊಂದರೆಯಿಂದ ಬಾಣಂತಿ ಮಹಿಳೆ ಮೃತಪಟ್ಟಿದ್ದಾರೆ. ಆರು ದಿನದ ಮಗುವನ್ನು ಮಹಿಳೆ ತೊರೆದಿದ್ದು ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am