ಬ್ರೇಕಿಂಗ್ ನ್ಯೂಸ್
24-05-25 07:45 pm HK News Desk ಕರ್ನಾಟಕ
ಮೈಸೂರು, ಮೇ 24 : ಮಗಳು ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಕಾರಣ ಮನನೊಂದು ಒಂದೇ ಕುಟುಂಬದ ಮೂರು ಜನ ಹೆಬ್ಬಾಳ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದ ನಿವಾಸಿಗಳಾದ ಮಹಾದೇವ ಸ್ವಾಮಿ (55) ಮಂಜುಳಾ (45) ಹಾಗೂ ಇವರ ಕಿರಿಯ ಮಗಳು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡವರು.

ಇವರೆಲ್ಲ ತಾಲೂಕಿನ ಬುದನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಇಂದು ಬೆಳಗ್ಗೆ ಬೈಕ್ನಲ್ಲಿ ಜಲಾಶಯಕ್ಕೆ ಬಂದ ಇವರು ಬೈಕ್ ನಿಲ್ಲಿಸಿ, ಅಲ್ಲೆ ಚಪ್ಪಲಿ ಬಿಟ್ಟು ಡೆತ್ನೋಟ್ ಬರೆದಿಟ್ಟು ನೀರಿಗೆ ಹಾರಿದ್ದಾರೆ.
ಈ ಮಾರ್ಗವಾಗಿ ಹೋಗುತ್ತಿದ್ದ ಅದೇ ಗ್ರಾಮಸ್ಥರು ಬೈಕ್ ಗಮನಿಸಿ ಹತ್ತಿರ ಬಂದಾಗ ವಿಷಯ ತಿಳಿದಿದೆ. ತಕ್ಷಣ ಗ್ರಾಮಸ್ಥರು ಎಚ್.ಡಿ.ಕೋಟೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಮೂವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರಿಕ್ಷೆಗೆ ಎಚ್.ಡಿ.ಕೋಟಿ ಶವಾಗಾರಕ್ಕೆ ಕಳುಹಿಸಿದ್ದಾರೆ.
ಇತ್ತೀಚೆಗೆ ಮಹಾದೇವಸ್ವಾಮಿ ದಂಪತಿಯ ಮೊದಲ ಮಗಳು ಪ್ರೀತಿಸಿ ಮದುವೆಯಾಗಲು ಮನೆಬಿಟ್ಟು ಹೋದ ಕಾರಣ ಮರ್ಯಾದೆಗೆ ಅಂಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಡೆತ್ನೋಟ್ನಲ್ಲಿ ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತ ಪಡಿಸಿವೆ.
ಈ ಬಗ್ಗೆ ತನಿಖೆಯಿಂದ ಹೆಚ್ಚಿನ ವಿಷಯ ತಿಳಿದು ಬರಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಈಟಿವಿ ಭಾರತ್ಗೆ ಮಾಹಿತಿ ನೀಡಿದರು.
Girl Elopes with Lover; Three Family Members Die by Suicide in Mysuru, Shaken by Shame.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm