ಬ್ರೇಕಿಂಗ್ ನ್ಯೂಸ್
24-05-25 07:45 pm HK News Desk ಕರ್ನಾಟಕ
ಮೈಸೂರು, ಮೇ 24 : ಮಗಳು ಪ್ರಿಯಕರನ ಜೊತೆ ಮನೆ ಬಿಟ್ಟು ಹೋದ ಕಾರಣ ಮನನೊಂದು ಒಂದೇ ಕುಟುಂಬದ ಮೂರು ಜನ ಹೆಬ್ಬಾಳ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದ ನಿವಾಸಿಗಳಾದ ಮಹಾದೇವ ಸ್ವಾಮಿ (55) ಮಂಜುಳಾ (45) ಹಾಗೂ ಇವರ ಕಿರಿಯ ಮಗಳು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡವರು.

ಇವರೆಲ್ಲ ತಾಲೂಕಿನ ಬುದನೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಇಂದು ಬೆಳಗ್ಗೆ ಬೈಕ್ನಲ್ಲಿ ಜಲಾಶಯಕ್ಕೆ ಬಂದ ಇವರು ಬೈಕ್ ನಿಲ್ಲಿಸಿ, ಅಲ್ಲೆ ಚಪ್ಪಲಿ ಬಿಟ್ಟು ಡೆತ್ನೋಟ್ ಬರೆದಿಟ್ಟು ನೀರಿಗೆ ಹಾರಿದ್ದಾರೆ.
ಈ ಮಾರ್ಗವಾಗಿ ಹೋಗುತ್ತಿದ್ದ ಅದೇ ಗ್ರಾಮಸ್ಥರು ಬೈಕ್ ಗಮನಿಸಿ ಹತ್ತಿರ ಬಂದಾಗ ವಿಷಯ ತಿಳಿದಿದೆ. ತಕ್ಷಣ ಗ್ರಾಮಸ್ಥರು ಎಚ್.ಡಿ.ಕೋಟೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಮೂವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರಿಕ್ಷೆಗೆ ಎಚ್.ಡಿ.ಕೋಟಿ ಶವಾಗಾರಕ್ಕೆ ಕಳುಹಿಸಿದ್ದಾರೆ.
ಇತ್ತೀಚೆಗೆ ಮಹಾದೇವಸ್ವಾಮಿ ದಂಪತಿಯ ಮೊದಲ ಮಗಳು ಪ್ರೀತಿಸಿ ಮದುವೆಯಾಗಲು ಮನೆಬಿಟ್ಟು ಹೋದ ಕಾರಣ ಮರ್ಯಾದೆಗೆ ಅಂಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ಡೆತ್ನೋಟ್ನಲ್ಲಿ ಬರೆಯಲಾಗಿದೆ ಎಂದು ಪೊಲೀಸ್ ಮೂಲಗಳು ಖಚಿತ ಪಡಿಸಿವೆ.
ಈ ಬಗ್ಗೆ ತನಿಖೆಯಿಂದ ಹೆಚ್ಚಿನ ವಿಷಯ ತಿಳಿದು ಬರಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಈಟಿವಿ ಭಾರತ್ಗೆ ಮಾಹಿತಿ ನೀಡಿದರು.
Girl Elopes with Lover; Three Family Members Die by Suicide in Mysuru, Shaken by Shame.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm