ಬ್ರೇಕಿಂಗ್ ನ್ಯೂಸ್
31-05-25 09:38 pm HK News Desk ಕರ್ನಾಟಕ
ಮಂಡ್ಯ, ಮೇ.30: ಕರಾವಳಿ ಭಾಗದಲ್ಲಿ ಸರಣಿ ಕೊಲೆಗಳ ಹಿನ್ನಲೆಯಲ್ಲಿ ಮುಸ್ಲಿಂ ವ್ಯಕ್ತಿಯ ಹತ್ಯೆ ಮುಂದಿಟ್ಟುಕೊಂಡು ಹಿಂದು ಕಾರ್ಯಕರ್ತರನ್ನು ಸುಮ್ಮನೆ ಬಂಧಿಸಲಾಗುತ್ತಿದೆ. ಆ ಮೂಲಕ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಇದಕ್ಕಾಗಿ ಕೋಮು ನಿಗ್ರಹದಳವನ್ನು ರಾಜ್ಯ ಸರಕಾರ ಸ್ಥಾಪನೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಕುಮ್ಮಕ್ಕಿನಿಂದ ಪೊಲೀಸರು ಅತಿರೇಕದ ವರ್ತನೆ ತೋರುತ್ತಿದ್ದಾರೆ. ಹಿಂದು ಕಾರ್ಯಕರ್ತರನ್ನು ಬಂಧಿಸಿದರೆ ಪರಿಸ್ಥಿತಿ ಮಿತಿ ಮೀರಲಿದೆ. ಅದಕ್ಕೆ ಕಾಂಗ್ರೆಸ್ ಸರಕಾರ, ಸಿಎಂ, ಗೃಹ ಸಚಿವರು ಹೊಣೆಯಾಗುತ್ತಾರೆ. ಇದು ಕಾಂಗ್ರೆಸ್ ಸರಕಾರಕ್ಕೆ ಶೋಭೆ ತರಲ್ಲ ಎಂದು ಆಕ್ಷೇಪಿಸಿದರು.
ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆದಾಗ ಇಂಟಲಿಜೆನ್ಸ್ ಬಗ್ಗೆ ಕಾಂಗ್ರೆಸ್ನವರು ಮಾತನಾಡಿದ್ದರು. ಆದರೀಗ ಮಂಗಳೂರಿನಲ್ಲಿ ಕೊಲೆಯಾಗುತ್ತಿದೆ. ಈಗ ರಾಜ್ಯ ಸರಕಾರ ಏನು ಮಾಡುತ್ತಿದೆ? ಇವರ ಬಳಿ ಇಂಟಲಿಜೆನ್ಸ್ ಇಲ್ಲವೇ?" ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಮಳೆ ಅವಾಂತರ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಳೆ ಅವಾಂತರ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷದಿಂದ ತಂಡ ಮಾಡಲು ತೀರ್ಮಾನಿಸಲಾಗಿದೆ. ಪಕ್ಷದ ನಾಯಕರು ಹಾಗೂ ಮುಖಂಡರು ಪ್ರವಾಸ ಕೈಗೊಳ್ಳಲು ಹೇಳಿದ್ದೇನೆ. ರಾಜ್ಯ ಸರಕಾರ ಗ್ಯಾರಂಟಿಯ ಅಮಲಿನಲ್ಲಿದೆ. ಇಷ್ಟೆಲ್ಲ ಮಳೆಯಾದರೂ ಕೂಡ ರೈತರಿಗೆ ಬಿತ್ತನೆ ಬೀಜ ಕೊಟ್ಟಿಲ್ಲ. ಇದರಿಂದ ರೈತರು ಪರದಾಡುತ್ತಿದ್ದಾರೆ. ರಾಜ್ಯ ಸರಕಾರ ಎಚ್ಚೆತ್ತು ರೈತರಿಗೆ ಅನುಕೂಲವಾಗುವ ಕೆಲಸ ಮಾಡಬೇಕು' ಎಂದು ಆಗ್ರಹಿಸಿದರು.
Mangalore Serial Killings, Hindus Unfairly Targeted Over Muslim Youth’s Murder, Warns B Y Vijayendra.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
18-04-26 03:50 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm