ಬ್ರೇಕಿಂಗ್ ನ್ಯೂಸ್
01-06-25 11:50 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್.1: ಮಂಡ್ಯ ಪೊಲೀಸರ ಕರ್ತವ್ಯ ಲೋಪದಿಂದ ಮಗುವೊಂದು ಮೃತಪಟ್ಟ ಬೆನ್ನಲ್ಲೇ ಎಚ್ಚತ್ತಿರುವ ಪೊಲೀಸ್ ಇಲಾಖೆ ತಪಾಸಣೆ ನೆಪದಲ್ಲಿ ಸಕಾರಣವಿಲ್ಲದೆ ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ನಿಲ್ಲಿಸಬಾರದು ಎಂದು ಆದೇಶ ಹೊರಡಿಸಿದೆ.
ಈ ಕುರಿತು ಶನಿವಾರ ರಾಜ್ಯದ ಎಲ್ಲ ಜಿಲ್ಲೆಗಳ ಪೊಲೀಸರಿಗೆ ಸುತ್ತೋಲೆ ಹೊರಡಿಸಿರುವ ಡಿಜಿಪಿ ಡಾ.ಎಂ.ಎ ಸಲೀಂ, ವಾಹನಗಳ ತಪಾಸಣೆ ಸಂಬಂಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಆದೇಶಿಸಿದ್ದಾರೆ.
ಹೆದ್ದಾರಿಗಳಲ್ಲಿ ಜಿಗ್ ಜಾಗ್ ಬ್ಯಾರಿಕೇಡ್ ಅಳವಡಿಸಿ ವಾಹನಗಳನ್ನು ತಡೆಯಬಾರದು. ರಸ್ತೆಯಲ್ಲಿ ಏಕಾಏಕಿ ಅಡ್ಡಬಂದು ವಾಹನಗಳನ್ನು ನಿಲ್ಲಿಸಬಾರದು. ವಾಹನಗಳನ್ನು ನಿಲ್ಲಿಸಿ ಕೀ ಕಸಿದು ಅಡ್ಡಿ ಪಡಿಸಬಾರದು. ಬೈಕ್ ಹಿಂಬದಿ ಕುಳಿತಿರುವ ಸವಾರನನ್ನು ಹಿಡಿದೆಳೆಯುವುದು ಮಾಡುವಂತಿಲ್ಲ. ಪ್ರಮುಖವಾಗಿ ಇಂಟಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ಜಾರಿಯಿರುವ ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ತಂತ್ರಜ್ಞಾನ ಆಧರಿತ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲು ಆದ್ಯತೆ ನೀಡಬೇಕು ಎಂದು ಸೂಚಿಸಿದ್ದಾರೆ.
ರಸ್ತೆಗಳಲ್ಲಿ ಅತಿ ವೇಗವಾಗಿ ಚಲಾಯಿಸುವ ವಾಹನಗಳನ್ನು ಬೆನ್ನಟ್ಟುವ ಬದಲಿಗೆ ವಾಹನಗಳ ಸಂಖ್ಯೆ ಗುರುತು ಮಾಡಿಕೊಂಡು ಜಿಲ್ಲಾ ಸರಹದ್ದುಗಳ ನಿಯಂತ್ರಣ ಕೊಠಡಿಗಳಿಗೆ ಮಾಹಿತಿ ರವಾನಿಸಿ ಪ್ರಕರಣ ದಾಖಲಿಸಬೇಕು. ಸಂಚಾರ ನಿಯಮ ಉಲ್ಲಂಘನೆ ಸಲುವಾಗಿ ವಾಹನಗಳನ್ನು ತಪಾಸಣೆ ಮಾಡುವಾಗ ಪ್ರತಿಫಲನ ಜಾಕೆಟ್ ಗಳನ್ನು ಧರಿಸಬೇಕು. ಸಂಜೆ ವೇಳೆ ಎಲ್ ಇಡಿ ಬಟನ್ ಗಳನ್ನು ಉಪಯೋಗಿಸಬೇಕು. ಕರ್ತವ್ಯ ನಿರ್ವಹಣೆ ವೇಳೆ ಕಡ್ಡಾಯವಾಗಿ ಬಾಡಿ ವೋರ್ನ್ ಕ್ಯಾಮೆರಾ ಧರಿಸಿರಬೇಕು ಎಂದು ನಿರ್ದೇಶನ ನೀಡಲಾಗಿದೆ.
Director General and Inspector General of Police (DG&IGP) M A Saleem on Saturday issued new guidelines to the traffic policemen in the state.
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm