ಬ್ರೇಕಿಂಗ್ ನ್ಯೂಸ್
06-06-25 10:43 am Bangalore Correspondent ಕರ್ನಾಟಕ
ಬೆಂಗಳೂರು, ಜೂ 06 : ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ರೆ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕಾರ್ಯಕ್ರಮ ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಸಿಸಿಬಿ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. RCB ಮಾರ್ಕೆಟಿಂಗ್ ಮ್ಯಾನೇಜರ್ ನಿಖಿಲ್ ಸೋಸ್ಲೆ, DNA ಸಂಸ್ಥೆಯ ಸುನೀಲ್ ಮ್ಯಾಥ್ಯೂ ಸೇರಿದಂತೆ ನಾಲ್ವರ ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ.
ಪದಾಧಿಕಾರಿಗಳ ಮನೆ ಮೇಲೂ ರೇಡ್;
ಏರ್ಪೋರ್ಟ್ ನಲ್ಲಿಯೇ ಆರ್ಸಿಬಿ ಮ್ಯಾನೇಜರ್ ನಿಖಿಲ್ ಅವರನ್ನ ಬಂಧಿಸಲಾಗಿದೆ. ಮತ್ತೊಂದೆಡೆ KSCA ಕೆಲ ಪದಾಧಿಕಾರಿಗಳ ಮನೆ ಮೇಲೂ ರೇಡ್ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮತ್ತೊಬ್ಬ DNA ಸಂಸ್ಥೆಯ ಕಿರಣ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗ್ತಿದೆ.
ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ;
ತಡರಾತ್ರಿ ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ ಮಾಡಲಾಗಿದ್ದು, ಕೆಂಪೇಗೌಡ ಏರ್ಪೋಟ್ ನಲ್ಲಿ ಕಾರ್ಯಾಚರಣೆ ನಡೆದಿದ್ದಾರೆ. ಕೆಐಎಬಿಯಿಂದ ಮುಂಬೈಗೆ ತೆರಳಲು ಬಂದಿದ್ದ ವೇಳೆ ಆರ್ಸಿಬಿ ಮ್ಯಾನೇಜರ್ ನಿಖಿಲ್ ಮತ್ತು ಮತ್ತೊಬ್ಬನ ಬಂಧನವಾಗಿದೆ. ಇಬ್ಬರನ್ನು ಬಂಧಿಸಿ ಸಿಸಿಬಿ ಪೊಲೀಸರು ಏರ್ಪೋಟ್ ನಿಂದ ಕರೆದೊಯ್ಯದಿದ್ದಾರೆ ಎನ್ನಲಾಗ್ತಿದೆ.
Four people have been arrested in connection with the stampede outside Chinnaswamy Stadium in Bengaluru, which occurred during Royal Challengers Bengaluru (RCB) team's first-ever IPL victory celebrations and killed 11 people earlier this week.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm