ಬ್ರೇಕಿಂಗ್ ನ್ಯೂಸ್
06-06-25 10:43 am Bangalore Correspondent ಕರ್ನಾಟಕ
ಬೆಂಗಳೂರು, ಜೂ 06 : ಆರ್ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ರೆ, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕಾರ್ಯಕ್ರಮ ಆಯೋಜಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗ್ತಿದೆ.
ಸಿಸಿಬಿ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. RCB ಮಾರ್ಕೆಟಿಂಗ್ ಮ್ಯಾನೇಜರ್ ನಿಖಿಲ್ ಸೋಸ್ಲೆ, DNA ಸಂಸ್ಥೆಯ ಸುನೀಲ್ ಮ್ಯಾಥ್ಯೂ ಸೇರಿದಂತೆ ನಾಲ್ವರ ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ ಎನ್ನುವ ಮಾಹಿತಿ ಸಿಕ್ಕಿದೆ.
ಪದಾಧಿಕಾರಿಗಳ ಮನೆ ಮೇಲೂ ರೇಡ್;
ಏರ್ಪೋರ್ಟ್ ನಲ್ಲಿಯೇ ಆರ್ಸಿಬಿ ಮ್ಯಾನೇಜರ್ ನಿಖಿಲ್ ಅವರನ್ನ ಬಂಧಿಸಲಾಗಿದೆ. ಮತ್ತೊಂದೆಡೆ KSCA ಕೆಲ ಪದಾಧಿಕಾರಿಗಳ ಮನೆ ಮೇಲೂ ರೇಡ್ ಮಾಡಲಾಗಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಮತ್ತೊಬ್ಬ DNA ಸಂಸ್ಥೆಯ ಕಿರಣ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗ್ತಿದೆ.
ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ;
ತಡರಾತ್ರಿ ಆರ್ಸಿಬಿ ತಂಡದ ಮ್ಯಾನೇಜರ್ ಬಂಧನ ಮಾಡಲಾಗಿದ್ದು, ಕೆಂಪೇಗೌಡ ಏರ್ಪೋಟ್ ನಲ್ಲಿ ಕಾರ್ಯಾಚರಣೆ ನಡೆದಿದ್ದಾರೆ. ಕೆಐಎಬಿಯಿಂದ ಮುಂಬೈಗೆ ತೆರಳಲು ಬಂದಿದ್ದ ವೇಳೆ ಆರ್ಸಿಬಿ ಮ್ಯಾನೇಜರ್ ನಿಖಿಲ್ ಮತ್ತು ಮತ್ತೊಬ್ಬನ ಬಂಧನವಾಗಿದೆ. ಇಬ್ಬರನ್ನು ಬಂಧಿಸಿ ಸಿಸಿಬಿ ಪೊಲೀಸರು ಏರ್ಪೋಟ್ ನಿಂದ ಕರೆದೊಯ್ಯದಿದ್ದಾರೆ ಎನ್ನಲಾಗ್ತಿದೆ.
Four people have been arrested in connection with the stampede outside Chinnaswamy Stadium in Bengaluru, which occurred during Royal Challengers Bengaluru (RCB) team's first-ever IPL victory celebrations and killed 11 people earlier this week.
15-10-25 03:35 pm
Bangalore Correspondent
ರಘು ದೀಕ್ಷಿತ್ ಜೀವನದಲ್ಲಿ ಎರಡನೇ ಇನ್ನಿಂಗ್ಸ್ ; 50ರ...
15-10-25 03:32 pm
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿನಡಿಗೆ...
14-10-25 11:24 am
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
15-10-25 12:09 pm
HK News Desk
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
15-10-25 05:36 pm
Mangalore Correspondent
ಬೈಂದೂರಿನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು ;...
15-10-25 12:12 pm
ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್...
14-10-25 10:36 pm
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
15-10-25 04:51 pm
Bangalore Correspondent
ನಿಡ್ಡೋಡಿ ಮನೆಯಲ್ಲಿ ಗ್ಯಾಂಗ್ ರೇಪ್ ಸಂಚು ; ನಾಲ್ವರು...
15-10-25 12:00 pm
ಅಮಲಿಗಾಗಿ ಯುವಕರಿಗೆ ಕಫ್ ಸಿರಪ್ ಮಾರಾಟ ದಂಧೆ ; ದಾವಣ...
14-10-25 04:44 pm
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm