ಬ್ರೇಕಿಂಗ್ ನ್ಯೂಸ್
11-06-25 09:35 pm HK News Desk ಕರ್ನಾಟಕ
ಹಾಸನ, ಜೂ.11 : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವ ಯುವಜನರ ಸಂಖ್ಯೆ ಏರುತ್ತಿದ್ದು ಕಳೆದೆರಡು ತಿಂಗಳಲ್ಲಿ ನಾಲ್ವರು ಯುವಕರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಇದೀಗ 19 ವರ್ಷದ ನಿಶಾಂತ್ ಎಂಬ ಮತ್ತೊಬ್ಬ ಯುವಕ ಹೃದಯಾಘಾತಕ್ಕೆ ತುತ್ತಾಗಿದ್ದಾನೆ.
ಹೊಳೆನರಸೀಪುರ ಪಟ್ಟಣದ ನಿವಾಸಿಗಳಾದ ಚನ್ನಕೇಶವ ಮತ್ತು ಜ್ಯೋತಿ ದಂಪತಿಯ ಪುತ್ರ ನಿಶಾಂತ್ (19) ಬೆಂಗಳೂರಿನ ಜೆಪಿ ನಗರದಲ್ಲಿ ಹೃದಯಾಘಾತದಿಂದ ಸಾವಿಗೀಡಾಗಿದ್ದಾನೆ. ಡಿಪ್ಲೋಮಾ ವ್ಯಾಸಂಗ ಮುಗಿಸಿದ್ದ ನಿಶಾಂತ್, ಕೈಗಾರಿಕಾ ತರಬೇತಿಗಾಗಿ 15 ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿ ಪಿಜಿಯಲ್ಲಿ ವಾಸವಿದ್ದ. ಜೂನ್ 11ರಂದು ಬೆಳಗ್ಗೆ ತನ್ನ ಕೋಣೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಬೆಳಗ್ಗೆ 10 ಗಂಟೆಯಾದರೂ ನಿಶಾಂತ್ ಬಾಗಿಲನ್ನು ತೆರೆಯದ ಕಾರಣ, ಸ್ನೇಹಿತರು ಬಾಗಿಲು ಒಡೆದು ನೋಡಿದಾಗ ಮೃತಪಟ್ಟಿರುವುದು ಗೊತ್ತಾಗಿದೆ. ಮೃತದೇಹವನ್ನು ಬೆಂಗಳೂರಿನ ಸೇಂಟ್ ಜಾನ್ ಆಸ್ಪತ್ರೆಗೆ ರವಾನಿಸಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಅವನ ಪೋಷಕರು ಮೃತದೇಹವನ್ನು ಹಾಸನಕ್ಕೆ ತರಲಿದ್ದಾರೆ. ಕೊರೊನಾ ಸಂದರ್ಭದಲ್ಲಿ ನಿಶಾಂತ್ ತಾಯಿ ಜ್ಯೋತಿ ಸಾವಿಗೀಡಾಗಿದ್ದರು.
ಹಾಸನದಲ್ಲಿ ಹೃದಯಾಘಾತ ಹೆಚ್ಚಳ
ಹಾಸನ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಐವರು ಯುವಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆಲವತ್ತಿ ಗ್ರಾಮದ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಕವನ ಕೆ.ವಿ., ಹೊಳೆನರಸೀಪುರದ ಮಡಿವಾಳ ಬಡಾವಣೆಯ ಸಂಧ್ಯಾ, ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್ ಮತ್ತು ಹಾಸನ ತಾಲೂಕಿನ ಅಗಲಹಳ್ಳಿ ಕೊಪ್ಪಲು ಗ್ರಾಮದ ನವೀನ್ ಕುಮಾರ್ (21) ಹೃದಯಾಘಾತಕ್ಕೆ ಬಲಿಯಾಗಿದ್ದರು. ಇದೀಗ ನಿಶಾಂತ್ ಸಾವು ಆತಂಕ ಹೆಚ್ಚಿಸಿದೆ.
In a concerning trend, Hassan district has witnessed a sharp rise in heart attack-related deaths among young people, with five reported fatalities in the last two months. The latest victim is 19-year-old Nishanth, a resident of Holenarasipura town, who died of a sudden heart attack in Bengaluru.
01-03-26 05:16 pm
HK News Desk
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 04:07 pm
HK News Desk
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm