ಬ್ರೇಕಿಂಗ್ ನ್ಯೂಸ್
22-06-25 12:36 pm HK News Desk ಕರ್ನಾಟಕ
ಹಾಸನ, ಜೂ 22: ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ನಡೆದಿದೆ.
ಮೃತರನ್ನು ಚೇತನ್ (35) ಎಂದು ಗುರುತಿಸಲಾಗಿದೆ. ಮೂಲತಃ ಕಿಕ್ಕೇರಿ ಮೂಲದವರಾದ ಚೇತನ್ ನಗರದ ಹಳೇ ಬಸ್ ನಿಲ್ದಾಣದ ಸಮೀಪ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗು ಜೊತೆ ವಾಸವಿದ್ದರು.
ರಾತ್ರಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ಚೇತನ್ ಮನೆಗೆ ಬಂದಿದ್ದರು. ಈ ವೇಳೆ ಅವರ ಪತ್ನಿ ಊಟಕ್ಕೆ ಕರೆದಿದ್ದು, ಊಟಕ್ಕೆ ಕುಳಿತುಕೊಳ್ಳುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಎದೆ ನೋಯುತ್ತಿದೆ ಎಂದು ಪತ್ನಿಗೆ ಹೇಳಿ, ಮೇಲೆ ಎದ್ದೇಳುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ.
A tragic incident occurred in the Satyamangala locality of Hassan city, where a 35-year-old man died of a sudden heart attack just as he was about to have dinner with his family.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am