ಬ್ರೇಕಿಂಗ್ ನ್ಯೂಸ್
22-06-25 12:36 pm HK News Desk ಕರ್ನಾಟಕ
ಹಾಸನ, ಜೂ 22: ಹೃದಯಾಘಾತದಿಂದ 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ನಗರದ ಸತ್ಯಮಂಗಲ ಬಡಾವಣೆಯಲ್ಲಿ ನಡೆದಿದೆ.
ಮೃತರನ್ನು ಚೇತನ್ (35) ಎಂದು ಗುರುತಿಸಲಾಗಿದೆ. ಮೂಲತಃ ಕಿಕ್ಕೇರಿ ಮೂಲದವರಾದ ಚೇತನ್ ನಗರದ ಹಳೇ ಬಸ್ ನಿಲ್ದಾಣದ ಸಮೀಪ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದರು. ಸತ್ಯಮಂಗಲ ಬಡಾವಣೆಯಲ್ಲಿ ಪತ್ನಿ ಹಾಗೂ ಮಗು ಜೊತೆ ವಾಸವಿದ್ದರು.
ರಾತ್ರಿ ಅಂಗಡಿ ಬಾಗಿಲು ಹಾಕಿಕೊಂಡು ಮನೆಗೆ ಚೇತನ್ ಮನೆಗೆ ಬಂದಿದ್ದರು. ಈ ವೇಳೆ ಅವರ ಪತ್ನಿ ಊಟಕ್ಕೆ ಕರೆದಿದ್ದು, ಊಟಕ್ಕೆ ಕುಳಿತುಕೊಳ್ಳುವಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಎದೆ ನೋಯುತ್ತಿದೆ ಎಂದು ಪತ್ನಿಗೆ ಹೇಳಿ, ಮೇಲೆ ಎದ್ದೇಳುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ಚೇತನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ.
A tragic incident occurred in the Satyamangala locality of Hassan city, where a 35-year-old man died of a sudden heart attack just as he was about to have dinner with his family.
18-04-26 02:43 pm
HK News Staffer
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am