ಬ್ರೇಕಿಂಗ್ ನ್ಯೂಸ್
22-12-20 05:05 pm Headline Karnataka News Network ಕರ್ನಾಟಕ
ಧಾರವಾಡ, ಡಿ.22: ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದ್ದು, ಈ ನಡುವೆ ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬ ಸೋಲಿನ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ಇಲ್ಲಿನ ಗರಗ ಗ್ರಾಮ ಪಂಚಾಯಿತಿಯ ಎರಡನೇ ವಾರ್ಡಿನಲ್ಲಿ ಸ್ಪರ್ಧಿಸಿದ್ದ ದಾಮೋದರ ಕೃಷ್ಣಪ್ಪ ಎಲಿಗಾರ ಆತ್ಮಹತ್ಯೆ ಮಾಡಿಕೊಂಡವರು. ವಿಶಾಲ ಕೋ ಆಪರೇಟಿವ್ ಸೊಸೈಟಿಯಲ್ಲಿ ಪಿಗ್ಮಿ ಕಲೆಕ್ಟರ್ ಆಗಿದ್ದ ದಾಮೋದರ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಇಂದು ಬೆಳಗ್ಗೆ ಮತದಾನ ಆರಂಭವಾದ ಸಂದರ್ಭದಲ್ಲಿ ಮತಗಟ್ಟೆ ಕೇಂದ್ರಕ್ಕೆ ಬಂದಿದ್ದ ದಾಮೋದರ, ಬಳಿಕ ಮನೆಗೆ ವಾಪಸಾಗಿದ್ದರು. ಮನೆಯಲ್ಲಿ ಅಟ್ಟಕ್ಕೇರಿದ್ದ ದಾಮೋದರ ಸ್ವಲ್ಪ ಹೊತ್ತಾದರೂ ಇಳಿದಿರಲಿಲ್ಲ. ಹೀಗಾಗಿ ಮನೆಮಂದಿ ಅಟ್ಟಕ್ಕೆ ಹತ್ತಿ ನೋಡಿದಾಗ ನೇಣುಬಿಗಿದು ಸಾವಿಗೆ ಶರಣಾಗಿದ್ದು ಕಂಡುಬಂತು. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಚುನಾವಣೆ ಸೋಲಿನ ಭೀತಿಯಿಂದ ಸಾವಿಗೆ ಶರಣಾಗಿದ್ದಾರೆ ಎಂಬ ವದಂತಿ ಗ್ರಾಮದಲ್ಲಿ ಹಬ್ಬಿದೆ.
Karnataka Gram Panchayat election 2020. Dharwad contestant commits suicide before results in fearing defeat.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm