ಬ್ರೇಕಿಂಗ್ ನ್ಯೂಸ್
22-12-20 05:05 pm Headline Karnataka News Network ಕರ್ನಾಟಕ
ಧಾರವಾಡ, ಡಿ.22: ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ನಡೆದಿದ್ದು, ಈ ನಡುವೆ ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬ ಸೋಲಿನ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ಇಲ್ಲಿನ ಗರಗ ಗ್ರಾಮ ಪಂಚಾಯಿತಿಯ ಎರಡನೇ ವಾರ್ಡಿನಲ್ಲಿ ಸ್ಪರ್ಧಿಸಿದ್ದ ದಾಮೋದರ ಕೃಷ್ಣಪ್ಪ ಎಲಿಗಾರ ಆತ್ಮಹತ್ಯೆ ಮಾಡಿಕೊಂಡವರು. ವಿಶಾಲ ಕೋ ಆಪರೇಟಿವ್ ಸೊಸೈಟಿಯಲ್ಲಿ ಪಿಗ್ಮಿ ಕಲೆಕ್ಟರ್ ಆಗಿದ್ದ ದಾಮೋದರ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಇಂದು ಬೆಳಗ್ಗೆ ಮತದಾನ ಆರಂಭವಾದ ಸಂದರ್ಭದಲ್ಲಿ ಮತಗಟ್ಟೆ ಕೇಂದ್ರಕ್ಕೆ ಬಂದಿದ್ದ ದಾಮೋದರ, ಬಳಿಕ ಮನೆಗೆ ವಾಪಸಾಗಿದ್ದರು. ಮನೆಯಲ್ಲಿ ಅಟ್ಟಕ್ಕೇರಿದ್ದ ದಾಮೋದರ ಸ್ವಲ್ಪ ಹೊತ್ತಾದರೂ ಇಳಿದಿರಲಿಲ್ಲ. ಹೀಗಾಗಿ ಮನೆಮಂದಿ ಅಟ್ಟಕ್ಕೆ ಹತ್ತಿ ನೋಡಿದಾಗ ನೇಣುಬಿಗಿದು ಸಾವಿಗೆ ಶರಣಾಗಿದ್ದು ಕಂಡುಬಂತು. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಚುನಾವಣೆ ಸೋಲಿನ ಭೀತಿಯಿಂದ ಸಾವಿಗೆ ಶರಣಾಗಿದ್ದಾರೆ ಎಂಬ ವದಂತಿ ಗ್ರಾಮದಲ್ಲಿ ಹಬ್ಬಿದೆ.
Karnataka Gram Panchayat election 2020. Dharwad contestant commits suicide before results in fearing defeat.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 03:56 pm
Giridhar Shetty, Mangaluru
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm