ಬ್ರೇಕಿಂಗ್ ನ್ಯೂಸ್
24-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24 : ಕಾರು ಓವರ್ ಟೇಕ್ ಮಾಡಿದ್ದಾರೆ ಅಂತ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರ ಕಾರಿನ ಚಾಲಕ ಮತ್ತು ಗನ್ಮ್ಯಾನ್, ದಾಬಸ್ ಪೇಟೆಯಲ್ಲಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.
ದಾಬಸ್ಪೇಟೆ ಸಮೀಪದ ಹಳೇ ನಿಜಗಲ್ಲು ಬಳಿ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಅನಂತ್ಕುಮಾರ್ ಹೆಗಡೆ ಕಾರನ್ನು ಮುಸ್ಲಿಂ ಕುಟುಂಬ ಇದ್ದ ಕಾರು ಓವರ್ಟೇಕ್ ಮಾಡಿದೆ. ದಾಬಸ್ಪೇಟೆ ಬಳಿ ಅವರ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದವರಿಗೆ ಅನಂತ ಕುಮಾರ್ ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಮತ್ತು ಚಾಲಕ ಮಹೇಶ್ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ದಾಬಸ್ಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪ್ರಕರಣದಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಎ-1, ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಎ-2, ಚಾಲಕ ಮಹೇಶ್ ಎ-3 ಆಗಿದ್ದಾರೆ. ಗನ್ ಮ್ಯಾನ್ ಶ್ರೀಧರ್ ಶೂಟ್ ಮಾಡ್ತೀನಿ ಎಂದು ಗನ್ ತೋರಿಸಿ ಬೆದರಿಸಿದ್ದಾರೆಂದು ಆರೋಪಿಸಿದ್ದು ದೂರು ದಾಖಲಾಗಿದೆ. ಸುದ್ದಿ ತಿಳಿದು ಠಾಣೆಯ ಬಳಿ ನೂರಾರು ಮುಸ್ಲಿಮರು ಜಮಾಯಿಸಿದ್ದರು. ಇತ್ತ ಹೆಗಡೆ ಪರವಾಗಿ ಬಿಜೆಪಿ ಮುಖಂಡರು ಠಾಣೆ ಬಳಿ ಆಗಮಿಸಿದ್ದರು. ಪೊಲೀಸರು ಎರಡೂ ಕಡೆಯವರನ್ನು ವಿಚಾರಿಸಿ ಕಳುಹಿಸಿದ್ದಾರೆ.
A First Information Report (FIR) has been filed against former Member of Parliament Anantkumar Hegde, his driver Mahesh, and his gunman Sridhar, following an alleged assault incident near Dabaspet in the Tumakuru district.
18-04-26 02:43 pm
HK News Staffer
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am