ಬ್ರೇಕಿಂಗ್ ನ್ಯೂಸ್
24-06-25 05:23 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24 : ಕಾರು ಓವರ್ ಟೇಕ್ ಮಾಡಿದ್ದಾರೆ ಅಂತ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅವರ ಕಾರಿನ ಚಾಲಕ ಮತ್ತು ಗನ್ಮ್ಯಾನ್, ದಾಬಸ್ ಪೇಟೆಯಲ್ಲಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿದೆ.
ದಾಬಸ್ಪೇಟೆ ಸಮೀಪದ ಹಳೇ ನಿಜಗಲ್ಲು ಬಳಿ ಘಟನೆ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಅನಂತ್ಕುಮಾರ್ ಹೆಗಡೆ ಕಾರನ್ನು ಮುಸ್ಲಿಂ ಕುಟುಂಬ ಇದ್ದ ಕಾರು ಓವರ್ಟೇಕ್ ಮಾಡಿದೆ. ದಾಬಸ್ಪೇಟೆ ಬಳಿ ಅವರ ಕಾರನ್ನು ನಿಲ್ಲಿಸಿ, ಕಾರಿನಲ್ಲಿದ್ದವರಿಗೆ ಅನಂತ ಕುಮಾರ್ ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಮತ್ತು ಚಾಲಕ ಮಹೇಶ್ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ದಾಬಸ್ಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪ್ರಕರಣದಲ್ಲಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಎ-1, ಹೆಗಡೆ ಅವರ ಗನ್ಮ್ಯಾನ್ ಶ್ರೀಧರ್ ಎ-2, ಚಾಲಕ ಮಹೇಶ್ ಎ-3 ಆಗಿದ್ದಾರೆ. ಗನ್ ಮ್ಯಾನ್ ಶ್ರೀಧರ್ ಶೂಟ್ ಮಾಡ್ತೀನಿ ಎಂದು ಗನ್ ತೋರಿಸಿ ಬೆದರಿಸಿದ್ದಾರೆಂದು ಆರೋಪಿಸಿದ್ದು ದೂರು ದಾಖಲಾಗಿದೆ. ಸುದ್ದಿ ತಿಳಿದು ಠಾಣೆಯ ಬಳಿ ನೂರಾರು ಮುಸ್ಲಿಮರು ಜಮಾಯಿಸಿದ್ದರು. ಇತ್ತ ಹೆಗಡೆ ಪರವಾಗಿ ಬಿಜೆಪಿ ಮುಖಂಡರು ಠಾಣೆ ಬಳಿ ಆಗಮಿಸಿದ್ದರು. ಪೊಲೀಸರು ಎರಡೂ ಕಡೆಯವರನ್ನು ವಿಚಾರಿಸಿ ಕಳುಹಿಸಿದ್ದಾರೆ.
A First Information Report (FIR) has been filed against former Member of Parliament Anantkumar Hegde, his driver Mahesh, and his gunman Sridhar, following an alleged assault incident near Dabaspet in the Tumakuru district.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm