ಬ್ರೇಕಿಂಗ್ ನ್ಯೂಸ್
24-06-25 08:16 pm HK News Desk ಕರ್ನಾಟಕ
ತುಮಕೂರು, ಜೂ 24 : ಬಾಯ್ ಫ್ರೆಂಡ್ ಜೊತೆಗೆ ಗಲಾಟೆ ಮಾಡಿಕೊಂಡು ಯುವತಿಯೊಬ್ಬಳು ಸಾವಿಗೆ ಶರಣಾಗಿರೋ ಘಟನೆ ಹೊಸಹಳ್ಳಿಯಲ್ಲಿ ನಡೆದಿದೆ.
ಚೈತನ್ಯ (22) ಮೃತ ಯುವತಿ.
22 ವರ್ಷದ ಯುವತಿ ಚೈತನ್ಯ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಳು. ಅಲ್ಲದೇ ಮೇಕಪ್ ಆರ್ಟಿಸ್ಟ್ ಸಹ ಆಗಿದ್ದ ಚೈತನ್ಯ ತಾಯಿ ಜೊತೆಗೆ ವಾಸವಾಗಿದ್ದಳು. ತುಮಕೂರು ಗ್ರಾಮಾಂತರದ ಹೊಸಹಳ್ಳಿ ನಿವಾಸಿಯಾದ ಚೈತನ್ಯ ಪಕ್ಕದ ಊರಿನ ವಿಜಯ್ ಕುಮಾರ್ ಎಂಬಾತನ ಜೊತೆಗೆ ಪ್ರೀತಿ ಮಾಡುತ್ತಿದ್ದಳಂತೆ. ಚೈತನ್ಯಳನ್ನು ಪ್ರೀತಿಸುತ್ತಿದ್ದ ಯುವಕ ವಿಜಯ್ ಕುಮಾರ್ ಕಾರು ಚಾಲಕನಾಗಿದ್ದ.


ಇತ್ತೀಚೆಗೆ ಸ್ಟ್ರೀಟ್ ಫೋಟೋಗ್ರಾಫರ್ ಒಬ್ಬ ಚೈತನ್ಯ ಫೋಟೋ ತೆಗೆದಿದ್ದ. ಹೀಗೆ ತೆಗೆದಿದ್ದ ಫೋಟೋಗಳ ರೀಲ್ಸ್ ಅನ್ನು ಚೈತನ್ಯ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಾಕಿಕೊಂಡಿದ್ದಳಂತೆ. ಈ ರೀಲ್ಸ್ ಸ್ಟೇಟಸ್ ಹಾಕಿದ್ದಕ್ಕೆ ಲವರ್ ವಿಜಯ್ ಕೋಪಗೊಂಡಿದ್ದಾನೆ. ಇದೇ ವಿಚಾರ ಪ್ರಶ್ನಿಸಲು ನಿನ್ನೆ ರಾತ್ರಿ ಚೈತನ್ಯ ಮನೆ ಬಳಿ ವಿಜಯ್ ಬಂದಿದ್ದನಂತೆ. ಆಗ ರೂಂನಲ್ಲಿದ್ದರೂ ಬಾಗಿಲು ಚಿಲಕ ಹಾಕಿ, ಕಿಟಕಿ ಬಳಿ ಇಬ್ಬರು ಗಲಾಟೆ ಮಾಡಿಕೊಂಡಿದ್ದಾರೆ. ಅಲ್ಲದೇ ವಿಜಯ್ ಈ ವಿಚಾರ ಚೈತನ್ಯ ಸಂಬಂಧಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾನೆ.
ಇದಾದ ಕೆಲವು ಗಂಟೆಗಳ ಬಳಿಕ ಚೇತನ್ಯ ನೇಣಿ ಹಾಕಿಕೊಂಡು ಜೀವಬಿಟ್ಟಿದ್ದಾಳೆ. ಸದ್ಯ ಈ ಘಟನೆ ಸಂಬಂಧ ತುಮಕೂರು ಗ್ರಾ.ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೈತನ್ಯ ಸಾವಿಗೆ ವಿಜಯ್ ಕುಮಾರ್ ಕಾರಣ ಎಂದು ದೂರು ದಾಖಲಾಗಿದೆ. ಸದ್ಯ ವಿಜಯ್ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
A 22-year-old student from Hosanahalli village in Tumakuru district died in a tragic incident following a personal dispute reportedly linked to a social media post. The young woman, identified as Chaitanya, was a final-year degree student and also worked as a makeup artist. She was living with her mother.
01-03-26 05:16 pm
HK News Desk
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 04:07 pm
HK News Desk
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm