ಬ್ರೇಕಿಂಗ್ ನ್ಯೂಸ್
24-06-25 08:16 pm HK News Desk ಕರ್ನಾಟಕ
ತುಮಕೂರು, ಜೂ 24 : ಬಾಯ್ ಫ್ರೆಂಡ್ ಜೊತೆಗೆ ಗಲಾಟೆ ಮಾಡಿಕೊಂಡು ಯುವತಿಯೊಬ್ಬಳು ಸಾವಿಗೆ ಶರಣಾಗಿರೋ ಘಟನೆ ಹೊಸಹಳ್ಳಿಯಲ್ಲಿ ನಡೆದಿದೆ.
ಚೈತನ್ಯ (22) ಮೃತ ಯುವತಿ.
22 ವರ್ಷದ ಯುವತಿ ಚೈತನ್ಯ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಳು. ಅಲ್ಲದೇ ಮೇಕಪ್ ಆರ್ಟಿಸ್ಟ್ ಸಹ ಆಗಿದ್ದ ಚೈತನ್ಯ ತಾಯಿ ಜೊತೆಗೆ ವಾಸವಾಗಿದ್ದಳು. ತುಮಕೂರು ಗ್ರಾಮಾಂತರದ ಹೊಸಹಳ್ಳಿ ನಿವಾಸಿಯಾದ ಚೈತನ್ಯ ಪಕ್ಕದ ಊರಿನ ವಿಜಯ್ ಕುಮಾರ್ ಎಂಬಾತನ ಜೊತೆಗೆ ಪ್ರೀತಿ ಮಾಡುತ್ತಿದ್ದಳಂತೆ. ಚೈತನ್ಯಳನ್ನು ಪ್ರೀತಿಸುತ್ತಿದ್ದ ಯುವಕ ವಿಜಯ್ ಕುಮಾರ್ ಕಾರು ಚಾಲಕನಾಗಿದ್ದ.


ಇತ್ತೀಚೆಗೆ ಸ್ಟ್ರೀಟ್ ಫೋಟೋಗ್ರಾಫರ್ ಒಬ್ಬ ಚೈತನ್ಯ ಫೋಟೋ ತೆಗೆದಿದ್ದ. ಹೀಗೆ ತೆಗೆದಿದ್ದ ಫೋಟೋಗಳ ರೀಲ್ಸ್ ಅನ್ನು ಚೈತನ್ಯ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಟೇಟಸ್ ಹಾಕಿಕೊಂಡಿದ್ದಳಂತೆ. ಈ ರೀಲ್ಸ್ ಸ್ಟೇಟಸ್ ಹಾಕಿದ್ದಕ್ಕೆ ಲವರ್ ವಿಜಯ್ ಕೋಪಗೊಂಡಿದ್ದಾನೆ. ಇದೇ ವಿಚಾರ ಪ್ರಶ್ನಿಸಲು ನಿನ್ನೆ ರಾತ್ರಿ ಚೈತನ್ಯ ಮನೆ ಬಳಿ ವಿಜಯ್ ಬಂದಿದ್ದನಂತೆ. ಆಗ ರೂಂನಲ್ಲಿದ್ದರೂ ಬಾಗಿಲು ಚಿಲಕ ಹಾಕಿ, ಕಿಟಕಿ ಬಳಿ ಇಬ್ಬರು ಗಲಾಟೆ ಮಾಡಿಕೊಂಡಿದ್ದಾರೆ. ಅಲ್ಲದೇ ವಿಜಯ್ ಈ ವಿಚಾರ ಚೈತನ್ಯ ಸಂಬಂಧಿಗೆ ಕರೆ ಮಾಡಿ ವಿಚಾರ ತಿಳಿಸಿದ್ದಾನೆ.
ಇದಾದ ಕೆಲವು ಗಂಟೆಗಳ ಬಳಿಕ ಚೇತನ್ಯ ನೇಣಿ ಹಾಕಿಕೊಂಡು ಜೀವಬಿಟ್ಟಿದ್ದಾಳೆ. ಸದ್ಯ ಈ ಘಟನೆ ಸಂಬಂಧ ತುಮಕೂರು ಗ್ರಾ.ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೈತನ್ಯ ಸಾವಿಗೆ ವಿಜಯ್ ಕುಮಾರ್ ಕಾರಣ ಎಂದು ದೂರು ದಾಖಲಾಗಿದೆ. ಸದ್ಯ ವಿಜಯ್ನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
A 22-year-old student from Hosanahalli village in Tumakuru district died in a tragic incident following a personal dispute reportedly linked to a social media post. The young woman, identified as Chaitanya, was a final-year degree student and also worked as a makeup artist. She was living with her mother.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm