ಬ್ರೇಕಿಂಗ್ ನ್ಯೂಸ್
24-06-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 24 : ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗೆ ಮೀಸಲಿದ್ದ ಸ್ಥಳದಲ್ಲಿ ರೀಲ್ಸ್ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಜೀವ ಕಳೆದುಕೊಂಡಿದ್ದಾಳೆ. ಈ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸ್ನೇಹಿತರೆಲ್ಲಾ ಸೇರಿ ನಿರ್ಮಾಣ ಹಂತದ ಕಟ್ಟಡದ ಬಳಿ ಪಾರ್ಟಿ ಮಾಡಲೆಂದು ಯುವತಿ ನಂದಿನಿ ಹೋಗಿದ್ದಳು. ಈ ಪಾರ್ಟಿಯಲ್ಲಿ ಪ್ರೀತಿ ವಿಚಾರಕ್ಕಾಗಿ ಮಾತುಕತೆ ನಡೆದು ಗಲಾಟೆ ಆಗಿದೆ. 12 ವರ್ಷದ ಲವ್ ಮುರಿದು ಬಿದ್ದಿತ್ತು. ಇದರಿಂದ ಬೇಸರಗೊಂಡಿದ್ದ ಯುವತಿ ಸ್ಯಾಡ್ ರೀಲ್ಸ್ ಮಾಡಲು ಹೋಗಿದ್ದಳು. ಆದರೆ ರೀಲ್ಸ್ ಮಾಡುವಾಗ ತಾನು ಎಲ್ಲಿ ಇದ್ದೇನೆ ಎನ್ನುವುದು ಮರೆತ್ತಿದ್ದ ನಂದಿನಿ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದಿದ್ದಾಳೆ.
ಐದಲ್ಲ, ಹತ್ತಲ್ಲ ಬರೋಬ್ಬರಿ 13ನೇ ಅಂತಸ್ತಿನ ಮೇಲಿನಿಂದ ಕೆಳಗೆ ಬಿದ್ದಿದ್ದಾಳೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗಾಗಿ ಬಿಡಲಾಗಿದ್ದ ಸ್ಥಳದಲ್ಲಿ ಮೇಲಿನಿಂದ ಕೆಳಗೆ ಬಿದ್ದು ಯುವತಿ ಜೀವ ಬಿಟ್ಟಿದ್ದಾಳೆ. ಇನ್ನು ಈ ನಂದಿನಿ ಶಾಪಿಂಗ್ ಮಾರ್ಟ್ವೊಂದರಲ್ಲಿ ಕೆಲಸ ಮಾಡುತ್ತಿದ್ದು ಬಿಹಾರ ಮೂಲದವರು ಎಂದು ತಿಳಿದು ಬಂದಿದೆ. ಪೊಲೀಸರ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಮೃತ ನಂದಿನಿಯ 12 ವರ್ಷದ ಪ್ರೀತಿ ಫೇಲ್ಯೂರ್ ಆಗಿತ್ತು. ಹೀಗಾಗಿ ಅದೇ ಫೀಲಿಂಗ್ನ ಜೊತೆಯಲ್ಲಿ ಕೆಲಸ ಮಾಡುತ್ತಿದ್ದು, ಸ್ನೇಹಿತರ ಜೊತೆ ಮದ್ಯಪಾನ ಮಾಡಲು ಹೋಗಿದ್ದಳು. ಈ ವೇಳೆ ಮದ್ಯಪಾನ ಕುಡಿದು ಸ್ಯಾಡ್ ರೀಲ್ಸ್ ಮಾಡುವಾಗ ಕಾಲು ಜಾರಿ ಬಿದ್ದು ನಂದಿನಿ ಜೀವ ಬಿಟ್ಟಿದ್ದಾಳೆ.
In a heartbreaking incident, a young woman died after falling from the 13th floor of an under-construction building in Bengaluru’s Parappana Agrahara area while reportedly attempting to film a “sad” social media reel.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 10:33 pm
HK News Desk
ಹಮಾಸ್ - ಇಸ್ರೇಲ್ ಶಾಂತಿ ಒಪ್ಪಂದ ; ಎರಡು ವರ್ಷಗಳ ಅಕ...
14-10-25 11:22 am
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
14-10-25 10:36 pm
Mangalore Correspondent
ಸುಳ್ಯ ಮೂಲದ ಯುವಕ ಮಾರಿಷಸ್ ನಲ್ಲಿ ಜಲಪಾತಕ್ಕೆ ಬಿದ್ದ...
14-10-25 10:13 pm
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm