ಬ್ರೇಕಿಂಗ್ ನ್ಯೂಸ್
24-06-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 24 : ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗೆ ಮೀಸಲಿದ್ದ ಸ್ಥಳದಲ್ಲಿ ರೀಲ್ಸ್ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಜೀವ ಕಳೆದುಕೊಂಡಿದ್ದಾಳೆ. ಈ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸ್ನೇಹಿತರೆಲ್ಲಾ ಸೇರಿ ನಿರ್ಮಾಣ ಹಂತದ ಕಟ್ಟಡದ ಬಳಿ ಪಾರ್ಟಿ ಮಾಡಲೆಂದು ಯುವತಿ ನಂದಿನಿ ಹೋಗಿದ್ದಳು. ಈ ಪಾರ್ಟಿಯಲ್ಲಿ ಪ್ರೀತಿ ವಿಚಾರಕ್ಕಾಗಿ ಮಾತುಕತೆ ನಡೆದು ಗಲಾಟೆ ಆಗಿದೆ. 12 ವರ್ಷದ ಲವ್ ಮುರಿದು ಬಿದ್ದಿತ್ತು. ಇದರಿಂದ ಬೇಸರಗೊಂಡಿದ್ದ ಯುವತಿ ಸ್ಯಾಡ್ ರೀಲ್ಸ್ ಮಾಡಲು ಹೋಗಿದ್ದಳು. ಆದರೆ ರೀಲ್ಸ್ ಮಾಡುವಾಗ ತಾನು ಎಲ್ಲಿ ಇದ್ದೇನೆ ಎನ್ನುವುದು ಮರೆತ್ತಿದ್ದ ನಂದಿನಿ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದಿದ್ದಾಳೆ.
ಐದಲ್ಲ, ಹತ್ತಲ್ಲ ಬರೋಬ್ಬರಿ 13ನೇ ಅಂತಸ್ತಿನ ಮೇಲಿನಿಂದ ಕೆಳಗೆ ಬಿದ್ದಿದ್ದಾಳೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗಾಗಿ ಬಿಡಲಾಗಿದ್ದ ಸ್ಥಳದಲ್ಲಿ ಮೇಲಿನಿಂದ ಕೆಳಗೆ ಬಿದ್ದು ಯುವತಿ ಜೀವ ಬಿಟ್ಟಿದ್ದಾಳೆ. ಇನ್ನು ಈ ನಂದಿನಿ ಶಾಪಿಂಗ್ ಮಾರ್ಟ್ವೊಂದರಲ್ಲಿ ಕೆಲಸ ಮಾಡುತ್ತಿದ್ದು ಬಿಹಾರ ಮೂಲದವರು ಎಂದು ತಿಳಿದು ಬಂದಿದೆ. ಪೊಲೀಸರ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಮೃತ ನಂದಿನಿಯ 12 ವರ್ಷದ ಪ್ರೀತಿ ಫೇಲ್ಯೂರ್ ಆಗಿತ್ತು. ಹೀಗಾಗಿ ಅದೇ ಫೀಲಿಂಗ್ನ ಜೊತೆಯಲ್ಲಿ ಕೆಲಸ ಮಾಡುತ್ತಿದ್ದು, ಸ್ನೇಹಿತರ ಜೊತೆ ಮದ್ಯಪಾನ ಮಾಡಲು ಹೋಗಿದ್ದಳು. ಈ ವೇಳೆ ಮದ್ಯಪಾನ ಕುಡಿದು ಸ್ಯಾಡ್ ರೀಲ್ಸ್ ಮಾಡುವಾಗ ಕಾಲು ಜಾರಿ ಬಿದ್ದು ನಂದಿನಿ ಜೀವ ಬಿಟ್ಟಿದ್ದಾಳೆ.
In a heartbreaking incident, a young woman died after falling from the 13th floor of an under-construction building in Bengaluru’s Parappana Agrahara area while reportedly attempting to film a “sad” social media reel.
18-04-26 02:43 pm
HK News Staffer
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am