ಬ್ರೇಕಿಂಗ್ ನ್ಯೂಸ್
24-06-25 10:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 24 : ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗೆ ಮೀಸಲಿದ್ದ ಸ್ಥಳದಲ್ಲಿ ರೀಲ್ಸ್ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಜೀವ ಕಳೆದುಕೊಂಡಿದ್ದಾಳೆ. ಈ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸ್ನೇಹಿತರೆಲ್ಲಾ ಸೇರಿ ನಿರ್ಮಾಣ ಹಂತದ ಕಟ್ಟಡದ ಬಳಿ ಪಾರ್ಟಿ ಮಾಡಲೆಂದು ಯುವತಿ ನಂದಿನಿ ಹೋಗಿದ್ದಳು. ಈ ಪಾರ್ಟಿಯಲ್ಲಿ ಪ್ರೀತಿ ವಿಚಾರಕ್ಕಾಗಿ ಮಾತುಕತೆ ನಡೆದು ಗಲಾಟೆ ಆಗಿದೆ. 12 ವರ್ಷದ ಲವ್ ಮುರಿದು ಬಿದ್ದಿತ್ತು. ಇದರಿಂದ ಬೇಸರಗೊಂಡಿದ್ದ ಯುವತಿ ಸ್ಯಾಡ್ ರೀಲ್ಸ್ ಮಾಡಲು ಹೋಗಿದ್ದಳು. ಆದರೆ ರೀಲ್ಸ್ ಮಾಡುವಾಗ ತಾನು ಎಲ್ಲಿ ಇದ್ದೇನೆ ಎನ್ನುವುದು ಮರೆತ್ತಿದ್ದ ನಂದಿನಿ ಕಟ್ಟಡದ ಮೇಲಿನಿಂದ ಕೆಳಗೆ ಬಿದ್ದಿದ್ದಾಳೆ.
ಐದಲ್ಲ, ಹತ್ತಲ್ಲ ಬರೋಬ್ಬರಿ 13ನೇ ಅಂತಸ್ತಿನ ಮೇಲಿನಿಂದ ಕೆಳಗೆ ಬಿದ್ದಿದ್ದಾಳೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ಗಾಗಿ ಬಿಡಲಾಗಿದ್ದ ಸ್ಥಳದಲ್ಲಿ ಮೇಲಿನಿಂದ ಕೆಳಗೆ ಬಿದ್ದು ಯುವತಿ ಜೀವ ಬಿಟ್ಟಿದ್ದಾಳೆ. ಇನ್ನು ಈ ನಂದಿನಿ ಶಾಪಿಂಗ್ ಮಾರ್ಟ್ವೊಂದರಲ್ಲಿ ಕೆಲಸ ಮಾಡುತ್ತಿದ್ದು ಬಿಹಾರ ಮೂಲದವರು ಎಂದು ತಿಳಿದು ಬಂದಿದೆ. ಪೊಲೀಸರ ತನಿಖೆ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಮೃತ ನಂದಿನಿಯ 12 ವರ್ಷದ ಪ್ರೀತಿ ಫೇಲ್ಯೂರ್ ಆಗಿತ್ತು. ಹೀಗಾಗಿ ಅದೇ ಫೀಲಿಂಗ್ನ ಜೊತೆಯಲ್ಲಿ ಕೆಲಸ ಮಾಡುತ್ತಿದ್ದು, ಸ್ನೇಹಿತರ ಜೊತೆ ಮದ್ಯಪಾನ ಮಾಡಲು ಹೋಗಿದ್ದಳು. ಈ ವೇಳೆ ಮದ್ಯಪಾನ ಕುಡಿದು ಸ್ಯಾಡ್ ರೀಲ್ಸ್ ಮಾಡುವಾಗ ಕಾಲು ಜಾರಿ ಬಿದ್ದು ನಂದಿನಿ ಜೀವ ಬಿಟ್ಟಿದ್ದಾಳೆ.
In a heartbreaking incident, a young woman died after falling from the 13th floor of an under-construction building in Bengaluru’s Parappana Agrahara area while reportedly attempting to film a “sad” social media reel.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm