ಬ್ರೇಕಿಂಗ್ ನ್ಯೂಸ್
25-06-25 01:09 pm HK News Desk ಕರ್ನಾಟಕ
ಕಾರವಾರ, ಜೂನ್ 25 : ನೆಲಮಂಗಲ ರೋಡ್ ರೇಜ್ ಪ್ರಕರಣದಲ್ಲಿ ಆರೋಪಕ್ಕೀಡಾದ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್ಮ್ಯಾನ್ ಶ್ರೀಧರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶ ಹೊರಡಿಸಿದ್ದಾರೆ.
ಮಾಜಿ ಸಂಸದ ಅನಂತಕುಮಾರ್ ಹೆಗಡೆ ಗನ್ಮ್ಯಾನ್ ಆಗಿ ಕಳೆದ 10 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಶ್ರೀಧರ್ ನೆಲಮಂಗಲದಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಬಂಧನ ವಿರುದ್ಧ ಜಾಮೀನು ಪಡೆದಿದ್ದರು. ಕಾರೊಂದು ಓವರ್ ಟೇಕ್ ಮಾಡಿಕೊಂಡು ಹೋಯ್ತು ಅಂತ ಅದನ್ನು ನಿಲ್ಲಿಸಿ ಚಾಲಕ ಮತ್ತು ಅದರಲ್ಲಿದ್ದವರಿಗೆ ಹಲ್ಲೆ ಮಾಡಲಾಗಿತ್ತು ಎಂದು ದಾಬಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದರ ಬೆನ್ನಲ್ಲೇ ಡಿ.ಆರ್ ಪೊಲೀಸ್ ವಿಭಾಗದಲ್ಲಿ ಗಣ್ಯ ವ್ಯಕ್ತಿಗಳಿಗೆ ಗನ್ಮ್ಯಾನ್ ಆಗಿ ಐದು ವರ್ಷಕ್ಕಿಂತ ಹೆಚ್ಚು ಸೇವೆ ಮಾಡುತ್ತಿರುವ ಪೊಲೀಸ್ ಸಿಬಂದಿಗಳಿಗೆ ವರ್ಗಾವಣೆ ಆದೇಶ ಮಾಡಲಾಗಿದೆ. ಹತ್ತು ಜನ ಗನ್ಮ್ಯಾನ್ಗಳಿಗೆ ಬೇರೆ ಕಡೆ ವರ್ಗಾವಣೆಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್ ಆದೇಶಿಸಿದ್ದಾರೆ.
In connection with the recent road rage incident near Nelamangala, the gunman of former MP Anant Kumar Hegde has been suspended from duty. Uttara Kannada District Superintendent of Police M. Narayan issued the suspension order.
18-04-26 02:43 pm
HK News Staffer
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am