ಬ್ರೇಕಿಂಗ್ ನ್ಯೂಸ್
22-12-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.22: ಬ್ರಿಟನ್ ಕೊರೊನಾ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಈ ಬಗ್ಗೆ ರಾಜ್ಯದಲ್ಲೂ ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಲ್ಲ ಎಂದಿದ್ದಾರೆ. ಸದ್ಯಕ್ಕೆ ರಾತ್ರಿ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ. ಹಾಗೆಂದು ಈ ಬಾರಿ ಹೊಸ ವರ್ಷಕ್ಕೆ ಹರ್ಷಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ವಾರ್ನ್ ಮಾಡಿದ್ದಾರೆ.
ತಮ್ಮ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಈ ಬಾರಿ ಹೊಸ ವರ್ಷಾಚರಣೆ ಇರುವುದಿಲ್ಲ. ಹೊಸ ವರ್ಷಕ್ಕೆ ಸಂಭ್ರಮಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಇಡೀ ದೇಶದಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ. ನಾವು ಕೇಂದ್ರ ಸರಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುತ್ತೇವೆ. ಸದ್ಯಕ್ಕೆ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ ಎಂದು ತೋರುತ್ತಿದೆ. ಹಾಗೆಂದು ಸಾರ್ವಜನಿಕರು ತುಂಬ ಎಚ್ಚರದಿಂದ ಇರಬೇಕು. ಕೋವಿಡ್ ನಿಮಯಗಳನ್ನು ಕಡ್ಡಾಯ ಪಾಲಿಸಬೇಕು. ಜನರು ಸ್ವಯಂಪ್ರೇರಿತವಾಗಿ ಎಚ್ಚರ ವಹಿಸಿದರೆ ನಾವು ಹೊಸ ವೈರಸ್ಸನ್ನೂ ಗೆಲ್ಲಬಹುದು ಎಂದಿದ್ದಾರೆ.
ವಿದೇಶದಿಂದ ಬರುವ ಮಂದಿಯ ಮೇಲೆ ನಿಗಾ ಇಟ್ಟಿದ್ದೇವೆ. ವಿಮಾನ ನಿಲ್ದಾಣದಲ್ಲಿ ಎಲ್ಲರನ್ನೂ ತಪಾಸಣೆಗೆ ಒಳಪಡಿಸುತ್ತಿದ್ದೇವೆ. ಅಲ್ಲದೆ, ಕಡ್ಡಾಯ ಕ್ವಾರಂಟೈನ್ ಇರಲು ಸೂಚಿಸುತ್ತಿದ್ದೇವೆ. ಪ್ರಧಾನಿ ಕೂಡ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
Chief Minister BS Yediyurappa, on Tuesday, said that the government had no reliable plans to impose a night curfew, following alerts over a new strain of coronavirus in India.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm