ಬ್ರೇಕಿಂಗ್ ನ್ಯೂಸ್
22-12-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.22: ಬ್ರಿಟನ್ ಕೊರೊನಾ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಈ ಬಗ್ಗೆ ರಾಜ್ಯದಲ್ಲೂ ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಇಲ್ಲ ಎಂದಿದ್ದಾರೆ. ಸದ್ಯಕ್ಕೆ ರಾತ್ರಿ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ. ಹಾಗೆಂದು ಈ ಬಾರಿ ಹೊಸ ವರ್ಷಕ್ಕೆ ಹರ್ಷಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ವಾರ್ನ್ ಮಾಡಿದ್ದಾರೆ.
ತಮ್ಮ ನಿವಾಸದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಈ ಬಾರಿ ಹೊಸ ವರ್ಷಾಚರಣೆ ಇರುವುದಿಲ್ಲ. ಹೊಸ ವರ್ಷಕ್ಕೆ ಸಂಭ್ರಮಾಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಇಡೀ ದೇಶದಲ್ಲಿ ಹೊಸ ರೀತಿಯ ಕೊರೊನಾ ವೈರಸ್ ಬಗ್ಗೆ ಆತಂಕ ವ್ಯಕ್ತವಾಗುತ್ತಿದೆ. ನಾವು ಕೇಂದ್ರ ಸರಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುತ್ತೇವೆ. ಸದ್ಯಕ್ಕೆ ಕರ್ಫ್ಯೂ ವಿಧಿಸುವ ಅಗತ್ಯವಿಲ್ಲ ಎಂದು ತೋರುತ್ತಿದೆ. ಹಾಗೆಂದು ಸಾರ್ವಜನಿಕರು ತುಂಬ ಎಚ್ಚರದಿಂದ ಇರಬೇಕು. ಕೋವಿಡ್ ನಿಮಯಗಳನ್ನು ಕಡ್ಡಾಯ ಪಾಲಿಸಬೇಕು. ಜನರು ಸ್ವಯಂಪ್ರೇರಿತವಾಗಿ ಎಚ್ಚರ ವಹಿಸಿದರೆ ನಾವು ಹೊಸ ವೈರಸ್ಸನ್ನೂ ಗೆಲ್ಲಬಹುದು ಎಂದಿದ್ದಾರೆ.
ವಿದೇಶದಿಂದ ಬರುವ ಮಂದಿಯ ಮೇಲೆ ನಿಗಾ ಇಟ್ಟಿದ್ದೇವೆ. ವಿಮಾನ ನಿಲ್ದಾಣದಲ್ಲಿ ಎಲ್ಲರನ್ನೂ ತಪಾಸಣೆಗೆ ಒಳಪಡಿಸುತ್ತಿದ್ದೇವೆ. ಅಲ್ಲದೆ, ಕಡ್ಡಾಯ ಕ್ವಾರಂಟೈನ್ ಇರಲು ಸೂಚಿಸುತ್ತಿದ್ದೇವೆ. ಪ್ರಧಾನಿ ಕೂಡ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
Chief Minister BS Yediyurappa, on Tuesday, said that the government had no reliable plans to impose a night curfew, following alerts over a new strain of coronavirus in India.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm