ಬ್ರೇಕಿಂಗ್ ನ್ಯೂಸ್
09-07-25 04:12 pm HK News Desk ಕರ್ನಾಟಕ
ಚಾಮರಾಜನಗರ, ಜು 09 : ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿಯೊರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಮನೋಜ್ ಕುಮಾರ್ (10) ಮೃತ ವಿದ್ಯಾರ್ಥಿ. ಈತ ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಈತನಿಗೆ ಹೃದಯ ಸಂಬಂಧಿ ಸಮಸ್ಯೆಯಿದ್ದು ಮೈಸೂರಿನ ಜಯದೇವ ಹಾಗೂ ಅಪೋಲೋ ಆಸ್ಪತ್ರೆಯಲ್ಲಿ ಕುಟುಂಬಸ್ಥರು ಚಿಕಿತ್ಸೆ ಕೊಡಿಸುತ್ತಿದ್ದರು ಎಂದು ವರದಿಯಾಗಿದೆ.
ಮೂಲತಃ ದೊಡ್ಡಹುಂಡಿ ಗ್ರಾಮದ ನಾಗರಾಜು ಹಾಗೂ ನಾಗರತ್ನ ದಂಪತಿಯ ಪುತ್ರ ಮನೋಜ್ ಕುಮಾರ್ ದೊಡ್ಡಹುಂಡಿಯಲ್ಲಿ ಎರಡನೇ ತರಗತಿ ವ್ಯಾಸಂಗ ಮಾಡಿದ್ದನು. ಮೂರನೇ ತರಗತಿಗೆ ಪಟ್ಟಣದ ಕುರಬಗೇರಿ ಹಿರಿಯ ಪ್ರಾಥಮಿಕ ಶಾಲೆಗೆ ದಾಖಲಾಗಿ ನಾಲ್ಕನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಮೃತ ವಿದ್ಯಾರ್ಥಿಯ ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಾರೆ. ಮಗನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಆರೋಗ್ಯ ಸಚಿವರಿಂದ ಹಲವು ಮಹತ್ವದ ನಿರ್ಧಾರ ;
In a heartbreaking incident from Gundlupet town, a 10-year-old boy studying in the 4th grade collapsed and died of a suspected heart attack while attending class at the Kurabagere Government Higher Primary School.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am