ಬ್ರೇಕಿಂಗ್ ನ್ಯೂಸ್
13-07-25 08:37 pm HK News Desk ಕರ್ನಾಟಕ
ರಾಯಚೂರು, ಜು.13: ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿ ಕಾಣೆಯಾಗಿದ್ದ ಮೂವರು ಯುವಕರ ಶವ ಪತ್ತೆಯಾಗಿದೆ.
ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ಜಾವಗಲ್ ಮೂಲದ ಅಜಿತ್ (20), ಸಚಿನ್ (20) ಹಾಗೂ ಪ್ರಮೋದ (19) ನದಿಗೆ ಸ್ನಾನಕ್ಕೆ ಹೋಗಿ ಕಾಣೆಯಾಗಿದ್ದರು. ಪೊಲೀಸರು ಸ್ಥಳೀಯ ಮೀನುಗಾರರೊಂದಿಗೆ ಶನಿವಾರ ಶೋಧ ಕಾರ್ಯ ನಡೆಸಿದ್ದರು. ಆದರೆ, ರಾತ್ರಿಯಾದ ಕಾರಣ ಶೋಧ ಕಾರ್ಯವನ್ನು ನಿಲ್ಲಿಸಲಾಗಿತ್ತು.
ಇಂದು ಬೆಳಗ್ಗೆ ಎಸ್ಡಿಆರ್ಎಫ್ ತಂಡ ನದಿಯಲ್ಲಿ ಶೋಧ ನಡೆಸಿತ್ತು. ಈ ವೇಳೆ ಯುವಕರ ಮೃತದೇಹಗಳು ಕಂಡುಬಂದಿದ್ದು, ಹೊರತೆಗೆಯಲಾಗಿದೆ.

ಸುದ್ದಿ ತಿಳಿದು ಪೋಷಕರು ಸ್ಥಳಕ್ಕೆ ಆಗಮಿಸಿದ್ದರು. ಮಕ್ಕಳ ಮೃತದೇಹಗಳನ್ನು ಕಂಡು ಅವರು ಕಣ್ಣೀರು ಹಾಕಿದರು. ಮೃತದೇಹಗಳನ್ನು ಪೊಲೀಸರು ಮರಣೋತ್ತರ ಪರೀಕ್ಷಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಹಾಸನದಿಂದ ಮಂತ್ರಾಲಯಕ್ಕೆ ಏಳು ಮಂದಿ ಯುವಕರು ಆಗಮಿಸಿದ್ದರು. ನಂತರ ಸ್ನಾನಘಟ್ಟದ ಬಳಿ ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಲು ಹೋಗಿದ್ದಾರೆ. ಈ ವೇಳೆ ನದಿಗೆ ನೀರು ಬಿಟ್ಟಿದ್ದರಿಂದ ಸೆಳೆತಕ್ಕೆ ಸಿಕ್ಕು ಕೊಚ್ಚಿಕೊಂಡು ಹೋಗಿದ್ದರು. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A tragic incident unfolded near Mantralaya as the bodies of three youths who went missing while swimming in the overflowing Tungabhadra River were recovered today.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm