ಬ್ರೇಕಿಂಗ್ ನ್ಯೂಸ್
16-07-25 09:36 pm HK News Desk ಕರ್ನಾಟಕ
ಪುತ್ತೂರು, ಜುಲೈ 16: ನವೆಂಬರ್ ತಿಂಗಳೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ನೀಡುವುದು ಖಚಿತ ಎಂದು ಮಾಜಿ ಸಚಿವ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಕಡಬಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನಾರ್ದನ ರೆಡ್ಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು ನವೆಂಬರ್ ತಿಂಗಳೊಳಗೆ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುವ ಬಗ್ಗೆ ಮಾತುಕತೆ ಹಿಂದೆಯೇ ನಡೆದಿದೆ. ಕಾಂಗ್ರೆಸ್ ಪಕ್ಷದ ಹೈಕಮಾಂಡಿಗೂ ಇದೇ ವಿಚಾರವನ್ನು ಸಿದ್ಧರಾಮಯ್ಯ ತಿಳಿಸಿದ್ದಾರೆ. ದೇವರಾಜ ಅರಸ್ ಆಡಳಿತದ ಅವಧಿಗಿಂತ ಒಂದು ದಿನದ ವರೆಗೆ ಅಧಿಕಾರ ಮಾಡಬೇಕು ಎನ್ನೋದು ಸಿದ್ಧರಾಮಯ್ಯರ ಆಸೆ. ಆ ಬಳಿಕ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡುತ್ತೇವೆ ಎಂದು ಹೈಕಮಾಂಡ್ ಗೆ ಮಾತು ನೀಡಿದ್ದರು. ಈ ವಿಚಾರವನ್ನು ನಾನು ಸಂಡೂರು ಉಪ ಚುನಾವಣೆಯ ಸಂದರ್ಭದಲ್ಲಿ ಹೇಳಿದ್ದೇನೆ. ಅಧಿಕಾರ ಹಂಚಿಕೆಯನ್ನು 50-50 ಮಾದರಿಯಲ್ಲಿ ಮಾಡಿಕೊಂಡಿದ್ದಾರೆ.
ಈ ಕಾರಣಕ್ಕಾಗಿಯೇ ಡಿ.ಕೆ.ಶಿವಕುಮಾರ್ ಅದಕ್ಕೆ ಬುನಾದಿ ಹಾಕಲು ಶುರು ಮಾಡಿದ್ದಾರೆ. ಆ ಕಾರಣಕ್ಕಾಗಿ ದೇವರಾಜ ಅರಸರ ಆಡಳಿತ ಅವಧಿ ಮೀರಿದ ತಕ್ಷಣವೇ ಸಿದ್ಧರಾಮಯ್ಯ ಅಧಿಕಾರ ಬಿಟ್ಟುಕೊಡುವ ಸಾಧ್ಯತೆಯಿದೆ. ಇಲ್ಲದೇ ಹೋದಲ್ಲಿ ಡಿ.ಕೆ.ಶಿ ಬಲವಂತವಾಗಿ ಮುಖ್ಯಮಂತ್ರಿ ಕುರ್ಚಿ ಎಳೆದು ಕುಳಿತುಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ, ಡಿಕೆಶಿ ಅಧಿಕಾರ ಪಡೆಯಲೇಬೇಕೆಂಬ ಆತುರದಲ್ಲಿದ್ದಾರೆ ಎಂದು ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.
In a sensational political statement, former minister and Gangavathi MLA Gali Janardhan Reddy has claimed that Karnataka Chief Minister Siddaramaiah will resign from his post by November 2025.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
14-10-25 10:13 pm
Mangalore Correspondent
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
ಗಾಲ -2025 ಈಜು ಸ್ಪರ್ಧೆ ; ವೀ ಒನ್ ಆಕ್ವಾ ಈಜು ತಂಡಕ...
14-10-25 03:40 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm