ಬ್ರೇಕಿಂಗ್ ನ್ಯೂಸ್
23-12-20 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.23: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮತ್ತೊಬ್ಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಡುವೆ ಮಾತಿನ ಸಮರ ಏರ್ಪಟ್ಟಿರುವಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಚ್ಡಿಕೆ ಜೊತೆಗಿನ ಸಂಬಂಧಕ್ಕೆ ದೋಸ್ತಿಯ ಬಣ್ಣ ಹಚ್ಚಲು ಮುಂದಾಗಿದ್ದಾರೆ.
ಕುಮಾರಸ್ವಾಮಿ ಜೊತೆಗಿನ ಸಂಬಂಧದ ಬಗ್ಗೆ ಕೇಳಿದ ಪ್ರಶ್ನೆಗೆ, ಹೀ ಈಸ್ ಮೈ ಗುಡ್ ಫ್ರೆಂಡ್. ಟುಡೇ ಆಲ್ಸೋ ಅಂಡ್ ಟುಮಾರೋ.. ಎಂದು ಚುಟುಕಾಗಿ ಉತ್ತರಿಸಿದ ಡಿಕೆಶಿ, ಅವರನ್ನೇಕೆ ನೀವು ಹಳೇ ದೋಸ್ತಿ ಎನ್ನುತ್ತೀರಿ. ನಾನು ಯಾರ ಜೊತೆಗೂ ದ್ವೇಷ ಇಟ್ಟುಕೊಂಡಿಲ್ಲ. ಎಲ್ಲವನ್ನೂ ಬಿಟ್ಟಿದ್ದೀನಿ. ಕುಮಾರಸ್ವಾಮಿ ಈಗಲೂ ಸ್ನೇಹಿತರು, ಮುಂದೆಯೂ ಸ್ನೇಹಿತರು ಎಂದು ಹೇಳಿದ್ದಾರೆ.

ನಾನು ಬಂಡೆಯೂ ಅಲ್ಲ. ಜಲ್ಲಿಯೂ ಅಲ್ಲ. ಆದರೂ ನಮ್ಮನ್ನು ಅವರು ಬಳಸಿಕೊಂಡಿದ್ದಾರೆ ಎಂದು ಕುಟುಕಿದ ಡಿಕೆಶಿ, ಜೆಡಿಎಸ್ ನಾಯಕರ ಹೇಳಿಕೆ ಬಗ್ಗೆ ನನಗ್ಯಾಕೆ ನೋವು ಆಗಬೇಕು. ಅವರದ್ದು ಬೇರೆಯದ್ದೇ ಪಕ್ಷ. ಅವರನ್ನು ಯಾಕೆ ಡಿ ಗ್ರೇಡ್ ಮಾಡಬೇಕು. ಸಿಎಂ ಮತ್ತು ಅವರ ನಡುವಿನ ಎಡ್ಜಸ್ಟ್ ಮೆಂಟ್ ಏನಿದೆಯೋ ಗೊತ್ತಿಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಪ್ರತಿ ಬಾರಿಯೂ ಟೀಕಿಸುತ್ತಿರುವ ಹಿನ್ನೆಲೆಯಲ್ಲಿ ವ್ಯಗ್ರರಾಗಿರುವ ಕುಮಾರಸ್ವಾಮಿ, ಕಾಂಗ್ರೆಸ್ ಜೊತೆಗೆ ದೋಸ್ತಿ ಮಾಡಿಕೊಂಡು ಕೆಟ್ಟೆ ಎನ್ನುತ್ತಿದ್ದಾರೆ. ತನ್ನ ಸರಕಾರ ಪತನವಾಗಲು ಸಿದ್ದರಾಮಯ್ಯ ಕಾರಣ ಎನ್ನುತ್ತಾ ಮಾತಿಗೆ ಮಾತು ಬೆಳೆದಿದ್ದು, ಕಾಂಗ್ರೆಸ್- ಜೆಡಿಎಸ್ ಮೈತ್ರಿ ಕಷ್ಟ ಎನ್ನುವ ಸ್ಥಿತಿ ಉಂಟಾಗಿದೆ. ಇದೇ ವೇಳೆ, ಕುಮಾರಸ್ವಾಮಿ ಬಹಿರಂಗವಾಗೇ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ.

ಇಂಥ ಸಂದರ್ಭಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕುಮಾರಸ್ವಾಮಿಯ ಸಿಟ್ಟು ಶಮನಗೊಳಿಸುವ ಯತ್ನ ಮಾಡಿದ್ದಾರೆ. ಅಲ್ಲದೆ, ಸಿದ್ದರಾಮಯ್ಯಗೆ ತನ್ನ ಮಾತಿನ ಮೂಲಕವೇ ತಿವಿಯುವ ಕೆಲಸ ಮಾಡಿದ್ದಾರೆ.
I have no enmity towards anyone. H D Kumaraswamy will always be my fried today and tomorrow said Kpcc president D K Shivakumar the the media persons in Bengaluru.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 05:32 pm
Mangalore Correspondent
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm