ಬ್ರೇಕಿಂಗ್ ನ್ಯೂಸ್
18-07-25 04:48 pm HK News Desk ಕರ್ನಾಟಕ
ಮೈಸೂರು, ಜುಲೈ 18 : ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆಗೆ ಎಸ್ಐಟಿ ತಂಡ ರಚನೆ ಮಾಡಬೇಕೋ, ಬೇಡವೋ ಅಂತ ಪೊಲೀಸರ ವರದಿ ಆಧರಿಸಿ ನಿರ್ಧಾರ ಮಾಡ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗೋಪಾಲ ಗೌಡರು ಏನು ಹೇಳಿದ್ದಾರೋ ಅದರ ಪರವೂ ಇಲ್ಲ. ವಿರೋಧವೂ ಇಲ್ಲ. ಕಾನೂನು ಪ್ರಕಾರ ಏನು ಮಾಡಬೇಕೋ ಮಾಡುತ್ತೀವಿ. ಆತ ಹತ್ತು ವರ್ಷ ನಾಪತ್ತೆಯಾಗಿದ್ದ. ಈಗ ಬಂದು 164 ಅಡಿ ಹೇಳಿಕೆ ಕೊಟ್ಟಿದ್ದಾನೆ. ಹೆಣಗಳನ್ನು ಹೂತು ಹಾಕಿದ ಜಾಗ ತೋರಿಸ್ತೀನಿ ಎಂದಿದ್ದಾನೆ.
ಪೊಲೀಸರು ಒಂದೆರಡು ದಿನದಲ್ಲಿ ವರದಿ ಕೊಡುತ್ತಾರೆ, ಅದನ್ನು ಆಧರಿಸಿ ನಿರ್ಧಾರ ಮಾಡುತ್ತೇವೆ, ಈಗ ಎಸ್ಐಟಿ ಬಗ್ಗೆ ಮಾಡ್ತೀವಿ, ಮಾಡಲ್ಲ ಅಂತ ಹೇಳಕ್ಕೆ ಆಗಲ್ಲ. ಅಗತ್ಯ ಎನಿಸಿದರೆ ಎಸ್ಐಟಿ ಮಾಡ್ತೀವಿ. ಪ್ರಕರಣ ವಿಚಾರದಲ್ಲಿ ಸರ್ಕಾರಕ್ಕೆ ಯಾವ ಒತ್ತಡವೂ ಇಲ್ಲ. ಯಾರು ಒತ್ತಡ ಹಾಕಿದ್ರು ನಾವು ಕೇಳೋದೂ ಇಲ್ಲ ಎಂದು ಸಿದ್ದರಾಮಯ್ಯ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಮೈಸೂರು ಆಗಮಿಸಿದ್ದ ಸಂದರ್ಭದಲ್ಲಿ ಧರ್ಮಸ್ಥಳದ ಸುತ್ತ ನೂರಾರು ಶವಗಳನ್ನ ಹೂತಿಟ್ಟಿರುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಮೇಲಿನಂತೆ ಉತ್ತರಿಸಿದ್ದಾರೆ. ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತ ಪ್ರಕರಣ ತೀವ್ರ ಸಂಚಲನ ಮೂಡಿಸಿದ್ದು ವಿಶೇಷ ತನಿಖಾ ತಂಡ ರಚಿಸಬೇಕೆಂದು ವಕೀಲರು ಮತ್ತು ಪ್ರಗತಿಪರರ ತಂಡ ಒತ್ತಾಯಿಸಿದೆ.
ಆರ್.ಸಿ.ಬಿ ಕಾಲ್ತುಳಿತ ಪ್ರಕರಣ ಕುರಿತಾಗಿ ನಿವೃತ್ತ ನ್ಯಾಯಾಧೀಶ ಮೈಕಲ್ ಡಿಕುನ್ನಾ ವರದಿ ನೀಡಿರುವುದು ಕ್ಯಾಬಿನೆಟ್ ಮಂಡನೆಯಾಗಿದೆ. ಅದರಲ್ಲಿ ಏನಿದೆ ಅಂತ ಕ್ಯಾಬಿನೆಟ್ ಮೀಟಿಂಗ್ ಬಳಿಕ ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Chief Minister Siddaramaiah on Thursday stated that a decision on whether to form a Special Investigation Team (SIT) to probe the Dharmasthala case will be taken based on the report submitted by the police.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm