ಬ್ರೇಕಿಂಗ್ ನ್ಯೂಸ್
18-07-25 04:48 pm HK News Desk ಕರ್ನಾಟಕ
ಮೈಸೂರು, ಜುಲೈ 18 : ಧರ್ಮಸ್ಥಳ ಪ್ರಕರಣದ ಬಗ್ಗೆ ತನಿಖೆಗೆ ಎಸ್ಐಟಿ ತಂಡ ರಚನೆ ಮಾಡಬೇಕೋ, ಬೇಡವೋ ಅಂತ ಪೊಲೀಸರ ವರದಿ ಆಧರಿಸಿ ನಿರ್ಧಾರ ಮಾಡ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗೋಪಾಲ ಗೌಡರು ಏನು ಹೇಳಿದ್ದಾರೋ ಅದರ ಪರವೂ ಇಲ್ಲ. ವಿರೋಧವೂ ಇಲ್ಲ. ಕಾನೂನು ಪ್ರಕಾರ ಏನು ಮಾಡಬೇಕೋ ಮಾಡುತ್ತೀವಿ. ಆತ ಹತ್ತು ವರ್ಷ ನಾಪತ್ತೆಯಾಗಿದ್ದ. ಈಗ ಬಂದು 164 ಅಡಿ ಹೇಳಿಕೆ ಕೊಟ್ಟಿದ್ದಾನೆ. ಹೆಣಗಳನ್ನು ಹೂತು ಹಾಕಿದ ಜಾಗ ತೋರಿಸ್ತೀನಿ ಎಂದಿದ್ದಾನೆ.
ಪೊಲೀಸರು ಒಂದೆರಡು ದಿನದಲ್ಲಿ ವರದಿ ಕೊಡುತ್ತಾರೆ, ಅದನ್ನು ಆಧರಿಸಿ ನಿರ್ಧಾರ ಮಾಡುತ್ತೇವೆ, ಈಗ ಎಸ್ಐಟಿ ಬಗ್ಗೆ ಮಾಡ್ತೀವಿ, ಮಾಡಲ್ಲ ಅಂತ ಹೇಳಕ್ಕೆ ಆಗಲ್ಲ. ಅಗತ್ಯ ಎನಿಸಿದರೆ ಎಸ್ಐಟಿ ಮಾಡ್ತೀವಿ. ಪ್ರಕರಣ ವಿಚಾರದಲ್ಲಿ ಸರ್ಕಾರಕ್ಕೆ ಯಾವ ಒತ್ತಡವೂ ಇಲ್ಲ. ಯಾರು ಒತ್ತಡ ಹಾಕಿದ್ರು ನಾವು ಕೇಳೋದೂ ಇಲ್ಲ ಎಂದು ಸಿದ್ದರಾಮಯ್ಯ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ್ದಾರೆ.
ಮೈಸೂರು ಆಗಮಿಸಿದ್ದ ಸಂದರ್ಭದಲ್ಲಿ ಧರ್ಮಸ್ಥಳದ ಸುತ್ತ ನೂರಾರು ಶವಗಳನ್ನ ಹೂತಿಟ್ಟಿರುವ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಮೇಲಿನಂತೆ ಉತ್ತರಿಸಿದ್ದಾರೆ. ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತ ಪ್ರಕರಣ ತೀವ್ರ ಸಂಚಲನ ಮೂಡಿಸಿದ್ದು ವಿಶೇಷ ತನಿಖಾ ತಂಡ ರಚಿಸಬೇಕೆಂದು ವಕೀಲರು ಮತ್ತು ಪ್ರಗತಿಪರರ ತಂಡ ಒತ್ತಾಯಿಸಿದೆ.
ಆರ್.ಸಿ.ಬಿ ಕಾಲ್ತುಳಿತ ಪ್ರಕರಣ ಕುರಿತಾಗಿ ನಿವೃತ್ತ ನ್ಯಾಯಾಧೀಶ ಮೈಕಲ್ ಡಿಕುನ್ನಾ ವರದಿ ನೀಡಿರುವುದು ಕ್ಯಾಬಿನೆಟ್ ಮಂಡನೆಯಾಗಿದೆ. ಅದರಲ್ಲಿ ಏನಿದೆ ಅಂತ ಕ್ಯಾಬಿನೆಟ್ ಮೀಟಿಂಗ್ ಬಳಿಕ ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
Chief Minister Siddaramaiah on Thursday stated that a decision on whether to form a Special Investigation Team (SIT) to probe the Dharmasthala case will be taken based on the report submitted by the police.
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
14-10-25 10:13 pm
Mangalore Correspondent
ರಸ್ತೆಯಲ್ಲೇ ತ್ಯಾಜ್ಯ ಸುರಿಸುವ ಮೀನಿನ ಲಾರಿಗಳಿಗೆ ಮತ...
14-10-25 09:12 pm
ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ಯುವಕನ ಮೃತದೇಹ...
14-10-25 06:39 pm
ಬಿ.ಸಿ ರೋಡ್ ; ಹೆದ್ದಾರಿ ಬದಿ ಕಾರು ರಿಪೇರಿ ಮಾಡುತ್...
14-10-25 05:46 pm
ಗಾಲ -2025 ಈಜು ಸ್ಪರ್ಧೆ ; ವೀ ಒನ್ ಆಕ್ವಾ ಈಜು ತಂಡಕ...
14-10-25 03:40 pm
14-10-25 04:44 pm
HK News Desk
ರುಪಾಯಿಗೆ ನಾಲ್ಕು ಪಟ್ಟು ಯುಕೆ ಪೌಂಡ್ ಕರೆನ್ಸಿಯ ಆಮಿ...
14-10-25 11:19 am
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm