ಬ್ರೇಕಿಂಗ್ ನ್ಯೂಸ್
22-07-25 03:02 pm HK News Desk ಕರ್ನಾಟಕ
ಮಂಡ್ಯ, ಜುಲೈ 22 : ಬೇಕರಿಯಿಂದ ತಂದಿದ್ದ ಕಲರ್ ಫುಲ್ ಕೇಕ್ ತಿಂದು ಒಂದು ವರ್ಷದ ಮಗು ಅಸ್ವಸ್ಥಗೊಂಡಿರುವ ಘಟನೆ ನಾಗಮಂಗಲದಲ್ಲಿ ನಡೆದಿದೆ.
ಆನಂದ್ ಎಂಬುವವರು ತಮ್ಮ ಪುಟ್ಟ ಮಗಳಿಗಾಗಿ ಪಟ್ಟಣದ ಹೈ ಟೆಕ್ ಕಾವೇರಿ ಬೇಕರಿಯಿಂದ ಕೇಕ್ ಖರೀದಿಸಿದರು. ಕೇಕ್ ತಿಂದ ಕೆಲ ಹೊತ್ತಲ್ಲೇ ಮಗು ಅಸ್ವಸ್ಥಗೊಂಡಿದೆ. ಕೊನೆಗೆ ಆಕೆಯ ತಂದೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.



ತಪಾಸಣೆ ಮಾಡಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ತಂದಿದ್ದ ಕೇಕ್ ಪರಿಶೀಲಿಸಿದಾಗ ಅದರಲ್ಲಿ ಹುಳುಗಳ ರಾಶಿ ಇರೋದು ಪತ್ತೆಯಾಗಿದೆ. ಬೆನ್ನಲ್ಲೇ ಆನಂದ್, ಆತನ ಸ್ನೇಹಿತರು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಬೇಕರಿ ಹೋಗಿ ಕಿಚನ್ ಪರಿಶೀಲನೆ ಮಾಡಿದ್ದಾಗ ಬೆಚ್ಚಿ ಬಿದ್ದಿದ್ದಾರೆ. ಕಿಚನ್ ಗಬ್ಬು ನಾರುತ್ತಿದ್ದು, ತಯಾರಿ ಮಾಡಿದ್ದ ಕೇಕ್ ಗಳನ್ನ ಮೂರು ನಾಲ್ಕು ದಿನ ಫ್ರಿಜ್ಜಿನಲ್ಲಿಟ್ಟು, ಹುಳಗಳಿಂದ ತೇಲಾಡುತ್ತಿದ್ದ ಸ್ವೀಟ್ ಹಾಗೂ ಕೇಕ್ ಗಳನ್ನ ಗ್ರಾಹಕರಿಗೆ ಮಾರುತ್ತಿದ್ದ ವಿಷಯ ತಿಳಿದು ಬಂದಿದೆ.
ಬೇಕರಿ ಮಾಲೀಕ ಮಹೇಶ್ಗೆ ಪೋಷಕರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದು, ನಂತರ ಪುರಸಭಾ ಅಧಿಕಾರಿಗಳು, ವೈದ್ಯಾಧಿಕಾರಿಗಳು ಬೇಕರಿಗೆ ಬೀಗ ಜಡಿದಿದ್ದಾರೆ.
A shocking case of food contamination has emerged from Nagamangala, Mandya, where a one-year-old baby girl was hospitalized after consuming a worm-infested, colorful cake bought from a local bakery.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm