ಬ್ರೇಕಿಂಗ್ ನ್ಯೂಸ್
22-07-25 03:02 pm HK News Desk ಕರ್ನಾಟಕ
ಮಂಡ್ಯ, ಜುಲೈ 22 : ಬೇಕರಿಯಿಂದ ತಂದಿದ್ದ ಕಲರ್ ಫುಲ್ ಕೇಕ್ ತಿಂದು ಒಂದು ವರ್ಷದ ಮಗು ಅಸ್ವಸ್ಥಗೊಂಡಿರುವ ಘಟನೆ ನಾಗಮಂಗಲದಲ್ಲಿ ನಡೆದಿದೆ.
ಆನಂದ್ ಎಂಬುವವರು ತಮ್ಮ ಪುಟ್ಟ ಮಗಳಿಗಾಗಿ ಪಟ್ಟಣದ ಹೈ ಟೆಕ್ ಕಾವೇರಿ ಬೇಕರಿಯಿಂದ ಕೇಕ್ ಖರೀದಿಸಿದರು. ಕೇಕ್ ತಿಂದ ಕೆಲ ಹೊತ್ತಲ್ಲೇ ಮಗು ಅಸ್ವಸ್ಥಗೊಂಡಿದೆ. ಕೊನೆಗೆ ಆಕೆಯ ತಂದೆ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ.



ತಪಾಸಣೆ ಮಾಡಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಮನೆಗೆ ತಂದಿದ್ದ ಕೇಕ್ ಪರಿಶೀಲಿಸಿದಾಗ ಅದರಲ್ಲಿ ಹುಳುಗಳ ರಾಶಿ ಇರೋದು ಪತ್ತೆಯಾಗಿದೆ. ಬೆನ್ನಲ್ಲೇ ಆನಂದ್, ಆತನ ಸ್ನೇಹಿತರು ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಬೇಕರಿ ಹೋಗಿ ಕಿಚನ್ ಪರಿಶೀಲನೆ ಮಾಡಿದ್ದಾಗ ಬೆಚ್ಚಿ ಬಿದ್ದಿದ್ದಾರೆ. ಕಿಚನ್ ಗಬ್ಬು ನಾರುತ್ತಿದ್ದು, ತಯಾರಿ ಮಾಡಿದ್ದ ಕೇಕ್ ಗಳನ್ನ ಮೂರು ನಾಲ್ಕು ದಿನ ಫ್ರಿಜ್ಜಿನಲ್ಲಿಟ್ಟು, ಹುಳಗಳಿಂದ ತೇಲಾಡುತ್ತಿದ್ದ ಸ್ವೀಟ್ ಹಾಗೂ ಕೇಕ್ ಗಳನ್ನ ಗ್ರಾಹಕರಿಗೆ ಮಾರುತ್ತಿದ್ದ ವಿಷಯ ತಿಳಿದು ಬಂದಿದೆ.
ಬೇಕರಿ ಮಾಲೀಕ ಮಹೇಶ್ಗೆ ಪೋಷಕರು ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದು, ನಂತರ ಪುರಸಭಾ ಅಧಿಕಾರಿಗಳು, ವೈದ್ಯಾಧಿಕಾರಿಗಳು ಬೇಕರಿಗೆ ಬೀಗ ಜಡಿದಿದ್ದಾರೆ.
A shocking case of food contamination has emerged from Nagamangala, Mandya, where a one-year-old baby girl was hospitalized after consuming a worm-infested, colorful cake bought from a local bakery.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm