ಬ್ರೇಕಿಂಗ್ ನ್ಯೂಸ್
27-07-25 01:09 pm HK News Desk ಕರ್ನಾಟಕ
ರಾಯಚೂರು, ಜುಲೈ 27 : ನಾಲ್ಕು ಅಂತಸ್ತಿನ ಕಟ್ಟಡವೊಂದು ಪಕ್ಕದಲ್ಲಿದ್ದ ಇನ್ನೊಂದು ಕಟ್ಟಡದ ಮೇಲೆ ವಾಲಿದ ಘಟನೆ. ನಗರದ ವಾರ್ಡ್ ನಂ. 8ರ ನವರಂಗ್ ದರ್ವಾಜಾ ರಸ್ತೆಯ ಕೋಟ್ ತಲಾರ್ ಪ್ರದೇಶದಲ್ಲಿ ನಡೆದಿದೆ.
ಬಡಾವಣೆ ನಿವಾಸಿ ಮೊಹ್ಮದ್ ದಸ್ತಗಿರಿ ಎನ್ನುವರಿಗೆ ಸೇರಿದ ನಾಲ್ಕು ಅಂತಸ್ತಿನ ಮನೆ ಇದಾಗಿದೆ. ಕಟ್ಟಡದಲ್ಲಿ ಮೂರು ಕುಟುಂಬಗಳು ವಾಸಿಸುತ್ತಿವೆ. ಕೆಳ ಮಹಡಿಯಲ್ಲಿ ವಾಣಿಜ್ಯ ಮಳಿಗೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲರನ್ನೂ ಖಾಲಿ ಮಾಡಿಸಲಾಗಿದೆ.


ಈ ಕುರಿತು ಕಟ್ಟಡ ಮಾಲೀಕ ಮೊಹ್ಮದ್ ದಸ್ತಗಿರಿ ಮಾತನಾಡಿ, 'ಇದು ನವರಂಗ್ ದರ್ವಾಜಾ ರಸ್ತೆ, ಮುನ್ಸಿಪಾಲಿಟಿಯವರು ಚರಂಡಿಯನ್ನು ಕ್ಲೀನ್ ಮಾಡುವುದಿಲ್ಲ, ಎಲ್ಲೆಡೆಯ ನೀರು ಇಲ್ಲಿಗೆ ಬಂದು ಚರಂಡಿ ಬ್ಲಾಕ್ ಆಗಿದೆ. ಹಾಗಾಗಿ, ನೀರು ನಮ್ಮ ಮನೆಯ ಬಿಲ್ಡಿಂಗ್ ಬುನಾದಿಯೊಳಗೆ ಬಂದು ನಿಂತಿದೆ' ಎಂದು ದೂರಿದ್ದಾರೆ.
ಘಟನೆಯಿಂದ ಕೆಲಕಾಲ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಎದುರಾಗಿತ್ತು. ಸ್ಥಳಕ್ಕೆ ಮಹಾನಗರ ಪಾಲಿಕೆ ಪ್ರಭಾರ ಅಧ್ಯಕ್ಷ ಸಾಜೀದ್ ಸಮೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚರಂಡಿಗಳನ್ನೂ ಕೂಡಲೇ ಸ್ವಚ್ಛಗೊಳಿಸುವುದಾಗಿ ಭರವಸೆಯನ್ನೂ ನೀಡಿದ್ದಾರೆ.
A four-storey building has dangerously tilted onto an adjacent multi-storey structure in the Kote Thalaar area near Navarang Darwaza Road, Ward No. 8 of Raichur city, causing panic among local residents.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm