ಬ್ರೇಕಿಂಗ್ ನ್ಯೂಸ್
27-07-25 01:09 pm HK News Desk ಕರ್ನಾಟಕ
ರಾಯಚೂರು, ಜುಲೈ 27 : ನಾಲ್ಕು ಅಂತಸ್ತಿನ ಕಟ್ಟಡವೊಂದು ಪಕ್ಕದಲ್ಲಿದ್ದ ಇನ್ನೊಂದು ಕಟ್ಟಡದ ಮೇಲೆ ವಾಲಿದ ಘಟನೆ. ನಗರದ ವಾರ್ಡ್ ನಂ. 8ರ ನವರಂಗ್ ದರ್ವಾಜಾ ರಸ್ತೆಯ ಕೋಟ್ ತಲಾರ್ ಪ್ರದೇಶದಲ್ಲಿ ನಡೆದಿದೆ.
ಬಡಾವಣೆ ನಿವಾಸಿ ಮೊಹ್ಮದ್ ದಸ್ತಗಿರಿ ಎನ್ನುವರಿಗೆ ಸೇರಿದ ನಾಲ್ಕು ಅಂತಸ್ತಿನ ಮನೆ ಇದಾಗಿದೆ. ಕಟ್ಟಡದಲ್ಲಿ ಮೂರು ಕುಟುಂಬಗಳು ವಾಸಿಸುತ್ತಿವೆ. ಕೆಳ ಮಹಡಿಯಲ್ಲಿ ವಾಣಿಜ್ಯ ಮಳಿಗೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲರನ್ನೂ ಖಾಲಿ ಮಾಡಿಸಲಾಗಿದೆ.


ಈ ಕುರಿತು ಕಟ್ಟಡ ಮಾಲೀಕ ಮೊಹ್ಮದ್ ದಸ್ತಗಿರಿ ಮಾತನಾಡಿ, 'ಇದು ನವರಂಗ್ ದರ್ವಾಜಾ ರಸ್ತೆ, ಮುನ್ಸಿಪಾಲಿಟಿಯವರು ಚರಂಡಿಯನ್ನು ಕ್ಲೀನ್ ಮಾಡುವುದಿಲ್ಲ, ಎಲ್ಲೆಡೆಯ ನೀರು ಇಲ್ಲಿಗೆ ಬಂದು ಚರಂಡಿ ಬ್ಲಾಕ್ ಆಗಿದೆ. ಹಾಗಾಗಿ, ನೀರು ನಮ್ಮ ಮನೆಯ ಬಿಲ್ಡಿಂಗ್ ಬುನಾದಿಯೊಳಗೆ ಬಂದು ನಿಂತಿದೆ' ಎಂದು ದೂರಿದ್ದಾರೆ.
ಘಟನೆಯಿಂದ ಕೆಲಕಾಲ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಎದುರಾಗಿತ್ತು. ಸ್ಥಳಕ್ಕೆ ಮಹಾನಗರ ಪಾಲಿಕೆ ಪ್ರಭಾರ ಅಧ್ಯಕ್ಷ ಸಾಜೀದ್ ಸಮೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚರಂಡಿಗಳನ್ನೂ ಕೂಡಲೇ ಸ್ವಚ್ಛಗೊಳಿಸುವುದಾಗಿ ಭರವಸೆಯನ್ನೂ ನೀಡಿದ್ದಾರೆ.
A four-storey building has dangerously tilted onto an adjacent multi-storey structure in the Kote Thalaar area near Navarang Darwaza Road, Ward No. 8 of Raichur city, causing panic among local residents.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am