ಬ್ರೇಕಿಂಗ್ ನ್ಯೂಸ್
27-07-25 01:09 pm HK News Desk ಕರ್ನಾಟಕ
ರಾಯಚೂರು, ಜುಲೈ 27 : ನಾಲ್ಕು ಅಂತಸ್ತಿನ ಕಟ್ಟಡವೊಂದು ಪಕ್ಕದಲ್ಲಿದ್ದ ಇನ್ನೊಂದು ಕಟ್ಟಡದ ಮೇಲೆ ವಾಲಿದ ಘಟನೆ. ನಗರದ ವಾರ್ಡ್ ನಂ. 8ರ ನವರಂಗ್ ದರ್ವಾಜಾ ರಸ್ತೆಯ ಕೋಟ್ ತಲಾರ್ ಪ್ರದೇಶದಲ್ಲಿ ನಡೆದಿದೆ.
ಬಡಾವಣೆ ನಿವಾಸಿ ಮೊಹ್ಮದ್ ದಸ್ತಗಿರಿ ಎನ್ನುವರಿಗೆ ಸೇರಿದ ನಾಲ್ಕು ಅಂತಸ್ತಿನ ಮನೆ ಇದಾಗಿದೆ. ಕಟ್ಟಡದಲ್ಲಿ ಮೂರು ಕುಟುಂಬಗಳು ವಾಸಿಸುತ್ತಿವೆ. ಕೆಳ ಮಹಡಿಯಲ್ಲಿ ವಾಣಿಜ್ಯ ಮಳಿಗೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಎಲ್ಲರನ್ನೂ ಖಾಲಿ ಮಾಡಿಸಲಾಗಿದೆ.
ಈ ಕುರಿತು ಕಟ್ಟಡ ಮಾಲೀಕ ಮೊಹ್ಮದ್ ದಸ್ತಗಿರಿ ಮಾತನಾಡಿ, 'ಇದು ನವರಂಗ್ ದರ್ವಾಜಾ ರಸ್ತೆ, ಮುನ್ಸಿಪಾಲಿಟಿಯವರು ಚರಂಡಿಯನ್ನು ಕ್ಲೀನ್ ಮಾಡುವುದಿಲ್ಲ, ಎಲ್ಲೆಡೆಯ ನೀರು ಇಲ್ಲಿಗೆ ಬಂದು ಚರಂಡಿ ಬ್ಲಾಕ್ ಆಗಿದೆ. ಹಾಗಾಗಿ, ನೀರು ನಮ್ಮ ಮನೆಯ ಬಿಲ್ಡಿಂಗ್ ಬುನಾದಿಯೊಳಗೆ ಬಂದು ನಿಂತಿದೆ' ಎಂದು ದೂರಿದ್ದಾರೆ.
ಘಟನೆಯಿಂದ ಕೆಲಕಾಲ ಅಕ್ಕಪಕ್ಕದ ನಿವಾಸಿಗಳಲ್ಲಿ ಆತಂಕ ಎದುರಾಗಿತ್ತು. ಸ್ಥಳಕ್ಕೆ ಮಹಾನಗರ ಪಾಲಿಕೆ ಪ್ರಭಾರ ಅಧ್ಯಕ್ಷ ಸಾಜೀದ್ ಸಮೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚರಂಡಿಗಳನ್ನೂ ಕೂಡಲೇ ಸ್ವಚ್ಛಗೊಳಿಸುವುದಾಗಿ ಭರವಸೆಯನ್ನೂ ನೀಡಿದ್ದಾರೆ.
A four-storey building has dangerously tilted onto an adjacent multi-storey structure in the Kote Thalaar area near Navarang Darwaza Road, Ward No. 8 of Raichur city, causing panic among local residents.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm