ಬ್ರೇಕಿಂಗ್ ನ್ಯೂಸ್
24-12-20 01:05 pm Headline Karnataka News Network ಕರ್ನಾಟಕ
ಕಲಬುರಗಿ, ಡಿ.24 : ತನ್ನ ಮಗ ಕಾಣೆಯಾಗಿದ್ದಾನೆಂದು ಮಹಿಳೆಯೊಬ್ಬರು ನೀಡಿದ ದೂರನ್ನು ಪರಿಗಣಿಸದೆ, ನಿರ್ಲಕ್ಷ್ಯ ತೋರಿದ ಆರೋಪಕ್ಕೀಡಾಗಿದ್ದ ಕಲಬುರಗಿ ಸ್ಟೇಷನ್ ಬಜಾರ್ ಠಾಣಾಧಿಕಾರಿಗೆ ಕಲಬುರಗಿ ಹೈಕೋರ್ಟ್ ಕಸ ಗುಡಿಸುವ ಶಿಕ್ಷೆ ವಿಧಿಸಿದೆ.
ಕಲಬುರಗಿ ತಾಲುಕಿನ ಮಿಣಜಗಿ ತಾಂಡಾದ ಕೂಲಿ ಕಾರ್ಮಿಕ ಮಹಿಳೆ ತಾರಾಬಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಆಲಿಸಿದ ಕಲಬುರಗಿ ಪೀಠ ಈ ಆದೇಶ ನೀಡಿದೆ. ಮಹಿಳೆ ತನ್ನ ಮಗ ಸುರೇಶ್ ಕಾಣೆಯಾಗಿದ್ದಾನೆ ಎಂದು ದೂರು ನೀಡಿದರೂ ಠಾಣಾಧಿಕಾರಿ ಅದನ್ನು ಗಂಭೀರವಾಗಿ ಪರಿಗಣಿಸದೆ ಕರ್ತವ್ಯ ಲೋಪ ಎಸಗಿದ್ದರು. ಹಾಗಾಗಿ ಠಾಣಾಧಿಕಾರಿ ಒಂದು ವಾರ ಠಾಣೆಯ ಮುಂಭಾಗದ ರಸ್ತೆಯನ್ನು ಸ್ವಚ್ಛಗೊಳಿಸಬೇಕು ಎಂದು ನ್ಯಾಯಪೀಠ ಅಪರೂಪದ ಶಿಕ್ಷೆ ನೀಡಿದೆ.

ಅರ್ಜಿದಾರರ ಪುತ್ರ ಸುರೇಶ್ ನಾಪತ್ತೆಯಾದ ಸಂದರ್ಭದಲ್ಲಿ ಠಾಣೆಯ ಅಧಿಕಾರಿಗಳ ಕಾರ್ಯವೈಖರಿ ತುಂಬಾ ಆಘಾತಕಾರಿಯಾಗಿದೆ. ಠಾಣೆಯ ಪೊಲೀಸ್ ಅಧಿಕಾರಿ, ಅಪರಾಧ ಪ್ರಕರಣದ ನಿಯಮಗಳನ್ನು ಪಾಲಿಸದೇ ಇರುವುದು ಕಾಣುತ್ತಿದೆ. ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯ ರಕ್ಷಣೆಗೆ ಮುಂದಾಗಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.
ದೂರುದಾರ ತಾರಾಬಾಯಿ ಠಾಣೆಗೆ ಬಂದಿದ್ದಾಗಿ ಹೇಳುತ್ತಾರೆ. ಹೀಗಿದ್ದಾಗ ಅಧಿಕಾರಿ ಠಾಣೆಯ ಡೈರಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕಿತ್ತು. ಬಳಿಕ ಎಫ್ಐಆರ್ ದಾಖಲಿಸಬೇಕಿತ್ತು. ಆದರೆ, ಅದ್ಯಾವುದನ್ನೂ ಮಾಡದಿರುವುದು ಠಾಣಾಧಿಕಾರಿಯ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದಿದೆ ಕೋರ್ಟ್.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm