ಬ್ರೇಕಿಂಗ್ ನ್ಯೂಸ್
29-07-25 01:31 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 29 : ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ನಿಮಿಷ ಪ್ರಿಯಾಗೆ ಯೆಮನ್ ಸರ್ಕಾರ ಅಧಿಕೃತವಾಗಿ ಶಿಕ್ಷೆಯನ್ನು ರದ್ದುಪಡಿಸಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಉನ್ನತ ಮಟ್ಟದ ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್ ರಾಜಧಾನಿ ಸನಾದಲ್ಲಿ ನಡೆದ ಮಾತುಕತೆಯ ನಂತರ ಈ ಘೋಷಣೆ ಹೊರಬಿದ್ದಿದೆ. ಈ ಹಿಂದೆ ತಾತ್ಕಾಲಿಕವಾಗಿ ಅಮಾನತುಗೊಳಿಸಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಸ್ಲಿಯಾರ್ ಪರವಾಗಿ ಹೇಳಿಕೆ ದೃಢಪಡಿಸಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್, ಜು.16ಕ್ಕೆ ಗಲ್ಲು ಶಿಕ್ಷೆಗೆ ನಿಗದಿಯಾಗಿದ್ದ ನಿಮಿಷಾ ಪ್ರಿಯಾ ಶಿಕ್ಷೆಯನ್ನು ರದ್ದುಗೊಳಿಸಲಾಗಿದೆ. ಸನಾದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಆದಾಗ್ಯೂ, ಯೆಮೆನ್ ಸರ್ಕಾರದಿಂದ ಈ ಕುರಿತು ಅಧಿಕೃತ ದೃಢೀಕರಣ ಇನ್ನೂ ಬಂದಿಲ್ಲ ಎಂದು ಕಚೇರಿ ಸ್ಪಷ್ಟಪಡಿಸಿದೆ. ಭಾರತದ ವಿದೇಶಾಂಗ ಸಚಿವಾಲಯವು ಈ ಬೆಳವಣಿಗೆಯನ್ನು ಖಚಿತಪಡಿಸಿಲ್ಲ.
ನಿಮಿಷಾ ಅವರ ಗಲ್ಲು ಶಿಕ್ಷೆಯನ್ನು ಜುಲೈ 16ರಂದು ನಿಗದಿಪಡಿಸಲಾಗಿತ್ತು. ಆದರೆ ಕೇರಳದ ಸುನ್ನಿ ಧರ್ಮಗುರು ಎಪಿ ಮುಸ್ಲಿಯಾರ್ ಅವರು ನಿಮಿಷಾಗೆ ಕ್ಷಮಾದಾನ ನೀಡುವಂತೆ ಯೆಮನ್ ಸರ್ಕಾರಕ್ಕೆ ಒತ್ತಾಯಿಸಿದ್ದರಿಂದ ಒಂದು ದಿನ ಇರುವಾಗ ತಡೆ ಹಿಡಿಯಲಾಗಿತ್ತು.
The death sentence of Nimisha Priya, a Kerala nurse convicted in Yemen, has been reportedly revoked by the Yemeni government, according to a statement released by the office of India’s Grand Mufti, Kanthapuram A.P. Aboobacker Musliyar.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm