ಬ್ರೇಕಿಂಗ್ ನ್ಯೂಸ್
31-07-25 11:20 pm Bangalore Correspondent ಕರ್ನಾಟಕ
ಬೆಂಗಳೂರು, ಆ 01: ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆಂಬ ಗೋಡೆ ಬರಹ ಕೊಡಿಗೇಹಳ್ಳಿಯ ಅಲ್ಫೈನ್ ಪಿರಮಿಡ್ ಅಪಾರ್ಟ್ಮೆಂಟ್ ಕಟ್ಟಡದ ಗೋಡೆ ಮೇಲೆ ಕಂಡುಬಂದಿದ್ದು, ಸ್ಥಳೀಯ ನಿವಾಸಿಗಳನ್ನು ಆತಂಕಕ್ಕೀಡು ಮಾಡಿದೆ.
ಸುಮಾರು 200 ರಿಂದ 300 ಮನೆಗಳನ್ನು ಒಳಗೊಂಡಿರುವ ಈ ಅಪಾರ್ಟ್ಮೆಂಟ್ ಕಟ್ಟಡದ ಗೋಡೆಯ ಮೇಲಿನ ಬರಹದಲ್ಲಿ 'I am going to blast India from Pakistan' (ಪಾಕಿಸ್ತಾನದಿಂದಲೇ ಇಡೀ ಭಾರತವನ್ನು ಬ್ಲಾಸ್ಟ್ ಮಾಡುತ್ತೇನೆ) ಎಂದು ಬರೆದು ಬೆದರಿಕೆ ಹಾಕಿರುವುದು ಕಂಡುಬಂದಿದೆ.
ಗೋಡೆ ಬರಹ ಗಮನಿಸಿದ ಸ್ಥಳೀಯ ನಿವಾಸಿಗಳು ತಕ್ಷಣವೇ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್ ತಂಡಗಳ ಸಹಾಯದಿಂದ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿದಾಗ, ಅಪಾರ್ಟ್ಮೆಂಟ್ನಲ್ಲಿ ವಾಸಿಸುವ ಮಗುವೊಂದು ಸಂದೇಶವನ್ನು ಬರೆದಿರುವುದು ಪತ್ತೆಯಾಗಿದೆ. ಈ ಸಂಬಂಧ ಇನ್ನೂ ಪ್ರಕರಣ ದಾಖಲಾಗಿಲ್ಲ.
A message scrawled on the wall of an apartment complex in Bengaluru, reading “I am going to blast India from Pakistan,” triggered panic among residents of Alpine Pyramid Apartments in Kodigehalli on Wednesday.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am