ಬ್ರೇಕಿಂಗ್ ನ್ಯೂಸ್
01-08-25 10:45 pm Bangalore Correspondent ಕರ್ನಾಟಕ
ಬೆಂಗಳೂರು, ಆ.1 : ಜೀ ಕನ್ನಡ ವಾಹಿನಿಯ ರಿಯಾಲಿಟಿ ಶೋ 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದಲ್ಲಿ ಹೆಸರು ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ಕಲಾವಿದ ಚಂದ್ರಶೇಖರ್ ಸಿದ್ದಿ ತನ್ನ ಊರಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಮನಳ್ಳಿಯ ಸಿದ್ದಿ ಜನಾಂಗದ ಯುವಕ, ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ರಾಜ್ಯಕ್ಕೆ ಪರಿಚಯವಾಗಿದ್ದರು.
ನೀನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದ ಚಂದ್ರು ಉತ್ತಮ ಯೋಗಪಟುವೂ ಆಗಿದ್ದರು. ರಿಯಾಲಿಟಿ ಶೋ ನಂತರ ಧಾರವಾಹಿಗಳಲ್ಲಿ ಚಿಕ್ಕ ಪುಟ್ಟ ಪಾತ್ರಗಳನ್ನು ಮಾಡುತ್ತಿದ್ದ ಇವರಿಗೆ ಅವಕಾಶಗಳು ಹೆಚ್ಚು ಸಿಕ್ಕಿರಲಿಲ್ಲ. ಇದರಿಂದಾಗಿ ಯಲ್ಲಾಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ರಿಯಾಲಿಟಿ ಶೋನಿಂದಾಗಿ ಸಾಕಷ್ಟು ಅಭಿಮಾನಿಗಳನ್ನೂ ಹೊಂದಿದ್ದರು. ಆದರೆ, ಹೆಚ್ಚಿನ ಅವಕಾಶ ಸಿಗದೇ ಜೀವನಕ್ಕಾಗಿ ಕೂಲಿ ಕೆಲಸ ಹೋಗಬೇಕಾಗಿ ಬಂದಿತ್ತು.
ಇದೇ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದರು. ಮೂರು ತಿಂಗಳ ಹಿಂದೆ ನನ್ನ ಬಗ್ಗೆ ಜನ ಆಡಿಕೊಳ್ಳುತ್ತಾರೆ, ಟಾರ್ಗೆಟ್ ಮಾಡಿ ನಗುತ್ತಾರೆ, ಜೀವನ ಬೇಡ ಅನಿಸುತ್ತಿದೆ’ ಎಂದು ಮಾನಸಿಕ ತಜ್ಞರಲ್ಲಿ ಹೇಳಿಕೊಂಡಿದ್ದರು. ಕ್ರಿಮ್ಸ್ನಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು. ಶುಕ್ರವಾರ ತನ್ನ ಊರು ಯಲ್ಲಾಪುರದಲ್ಲಿ ಕೆಲಸಕ್ಕಾಗಿ ತೆರಳಿದ್ದಾಗ ಅರಣ್ಯಕ್ಕೆ ಹೋಗಿ ಆತ್ಮಹತ್ಯೆ ಮಾಡಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, Chandrashekhar Siddi — a young actor known for his appearance on Zee Kannada’s popular reality show ‘Comedy Kiladigalu’ — has died by suicide in his native village near Yellapur, Uttara Kannada district. He was found hanging in a forest area on Friday.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm