ಬ್ರೇಕಿಂಗ್ ನ್ಯೂಸ್
01-08-25 11:34 pm Mangaluru Correspondent ಕರ್ನಾಟಕ
ಬೆಂಗಳೂರು, ಆ.1: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿದ್ದೇನೆಂಬ ವ್ಯಕ್ತಿಯ ದೂರಿನ ನೆಪದಲ್ಲಿ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ಹರ್ಷೇಂದ್ರ ಕುಮಾರ್ ವಿರುದ್ಧ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ವಿಧಿಸಲಾಗಿದ್ದ ನಿರ್ಬಂಧವನ್ನು ಹೈಕೋರ್ಟ್ ತೆರವುಗೊಳಿಸಿದೆ.
ಧರ್ಮಸ್ಥಳ ಮತ್ತು ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡದಂತೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಇತ್ತೀಚಿಗೆ ಆದೇಶ ಹೊರಡಿಸಿತ್ತು. ಜೊತೆಗೆ ಇದಕ್ಕೆ ಸಂಬಂಧಪಟ್ಟ 8 ಸಾವಿರ ಸುದ್ದಿ ಲಿಂಕ್ ಗಳನ್ನು ಡಿಲೀಟ್ ಮಾಡುವಂತೆ ಕೋರ್ಟ್ ಸೂಚನೆ ನೀಡಿತ್ತು. ಮಾಧ್ಯಮ ನಿರ್ಬಂಧ ಪ್ರಶ್ನಿಸಿ ಕೆಲವು ಯುಟ್ಯೂಬ್ ಚಾನೆಲ್ಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದವು. ಆ ಬಳಿಕ ಹೈಕೋರ್ಟ್ಗೆ ತೆರಳುವಂತೆ ಸೂಚಿಸಲಾಗಿತ್ತು. ಹೈಕೋರ್ಟ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಿಚಾರಣೆ ನಡೆಸಿದ್ದು ನಿರ್ಬಂಧ ಆದೇಶಕ್ಕೆ ತಡೆ ನೀಡಿದೆ.
ವಿಚಾರಣೆ ನಡೆಸಿದ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಕುಡ್ಲ ರ್ಯಾಂಪೇಜ್ ಯೂಟ್ಯೂಬ್ ಚಾನೆಲ್ ಸಲ್ಲಿಸಿರುವ ಅರ್ಜಿಯನ್ನು ಭಾಗಶಃ ಪುರಸ್ಕರಿಸಿ ಮಾಧ್ಯಮಗಳ ನಿರ್ಬಂಧ ಆದೇಶ ತೆರವುಗೊಳಿಸಿತು. ಅಲ್ಲದೆ, ಹೊಸದಾಗಿ ಮಧ್ಯಂತರ ಅರ್ಜಿಯನ್ನು ಪರಿಗಣಿಸುವಂತೆ ವಿಚಾರಣಾಧೀನ ನ್ಯಾಯಾಲಯಕ್ಕೆ ಸೂಚಿಸಿದೆ. ಮಾಧ್ಯಮಗಳು ತಮ್ಮ ಕುಟುಂಬದ ವಿರುದ್ಧ ಸುದ್ದಿ ಪ್ರಸಾರ ಮಾಡುತ್ತಿರುವುದನ್ನು ವಿರೋಧಿಸಿ ಹರ್ಷೇಂದ್ರ ಕುಮಾರ್ ಬೆಂಗಳೂರು ಕೋರ್ಟಿನಲ್ಲಿ ತಡೆಯಾಜ್ಞೆ ತಂದಿದ್ದರು.
The Karnataka High Court has lifted the interim media gag order that had restrained the press from publishing or broadcasting news related to Dharmasthala Dharmadhikari Veerendra Heggade and his family member Harshendra Kumar in connection with the ongoing investigation into alleged buried human remains near the Nethravathi river.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am