ಬ್ರೇಕಿಂಗ್ ನ್ಯೂಸ್
11-08-25 11:18 am Bangalore Correspondent ಕರ್ನಾಟಕ
ಬೆಂಗಳೂರು, ಆ.11 : ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಪೋಷಕರು ವಿವಾಹಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ, ದಯವಿಟ್ಟು ರಕ್ಷಣೆ ಕೊಡಿ ಎಂದು ತಾನೇ ಖುದ್ದಾಗಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಇದರಂತೆ, ಹೆಂಡತಿ ಕಳೆದುಕೊಂಡ ವ್ಯಕ್ತಿಯೊಬ್ಬನಿಗೆ ಕೊಟ್ಟು ಎರಡನೇ ಮದುವೆ ಮಾಡಲು ಹೊರಟಿದ್ದ ಪೋಷಕರಿಂದ ಬಾಲಕಿಯನ್ನು ರಕ್ಷಿಸಲಾಗಿದೆ.
'ನನಗೆ ವಯಸ್ಸಿನ್ನು ಹದಿನಾರು. 8ನೇ ತರಗತಿಯಲ್ಲಿ ಓದುತ್ತಿದ್ದಾಗ ಪೊಲೀಸ್ ಸಿಬ್ಬಂದಿ ಶಾಲೆಗೆ ಆಗಮಿಸಿ ಬಾಲ್ಯ ವಿವಾಹದಲ್ಲಿ ಅನುಭವಿಸಬೇಕಾದ ತೊಂದರೆ ಬಗ್ಗೆ ತಿಳಿಸಿದ್ದರು. ಮುಂಬರುವ ದಿನಗಳಲ್ಲಿ ಬರಬಹುದಾದ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸಿದ್ದರು. ಅಂದು ಶಾಲೆಯಲ್ಲಿ ಕೇಳಿದ್ದ ಪೊಲೀಸರ ಬುದ್ದಿ ಮಾತು ನೆನಪಾಗಿ ನೇರವಾಗಿ ಪೊಲೀಸ್ ಸ್ಟೇಷನ್ ಬಂದೆ ಎಂದು ಬಾಲಕಿ ಠಾಣೆಯ ಪಿಎಸ್ಐ ಮುಂದೆ ವಿವರಿಸಿದ್ದಾಳೆ.
''ನಾನೀಗ ಶಾಲೆ ಬಿಟ್ಟು ಮನೆಯಲ್ಲಿದ್ದೇನೆ. ನಮ್ಮ ಅಪ್ಪ, ಅಮ್ಮ ಹಾಗೂ ಅಣ್ಣ ನನಗೆ ಮದುವೆ ಮಾಡಲು ಮುಂದಾಗಿದ್ದಾರೆ. ಮದುವೆ ಮಾಡಲು ಆಗಸ್ಟ್ 17 ರಂದು ದಿನಾಂಕ ನಿಗದಿ ಮಾಡಿದ್ದಾರೆ. ನನಗೆ ಮದುವೆಯಾಗಲು ಈಗಲೇ ಇಷ್ಟವಿಲ್ಲ. ಆದರೂ ನನ್ನ ಪೋಷಕರು ಬಲವಂತ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾಳೆ.
ನಂತರ ಪಿಎಸ್ಐ ಮಹೇಶ್ ಹೊಸಪೇಟೆ, ತಾಲ್ಲೂಕು ಸಿಡಿಪಿಒ ನವೀನ್ ಕುಮಾರ್, ಹುಡುಗಿಯ ಪೋಷಕರನ್ನು ಕರೆಸಿ ಮದುವೆಯನ್ನು ನಿಲ್ಲಿಸುವಂತೆ ಸೂಚಿಸಿದರು. ಈ ಮಧ್ಯೆ, ಪುನರ್ವಸತಿ ಯೋಜನೆಯ ಪ್ರಕಾರ ಬಾಲಕಿಯನ್ನು ಚಿತ್ರದುರ್ಗದಲ್ಲಿರುವ ಸರ್ಕಾರಿ ಬಾಲಗೃಹಕ್ಕೆ ಕಳುಹಿಸಲಾಗಿದೆ.
In a commendable act of courage, a 16-year-old girl from Chitradurga district approached the police directly to report that her parents were preparing to get her married against her will. The girl’s swift action led to the prevention of the planned child marriage.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm