ಬ್ರೇಕಿಂಗ್ ನ್ಯೂಸ್
13-08-25 07:03 pm Bangalore Correspondent ಕರ್ನಾಟಕ
ಬೆಂಗಳೂರು, ಆ.13: ಧರ್ಮಸ್ಥಳ ಪ್ರಕರಣದ ಅನಾಮಿಕ ಯಾರು? ಅವರ ಹಿಂದೆ ಯಾರಿದ್ದಾರೆ ನೋಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅನಾಮಿಕ ಹೇಳಿದ ಸ್ಥಳಗಳನ್ನು ಹುಡುಕಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಭಯಾನಕ ಕೊಲೆಗಳು ಆಗಿದೆ ಎಂದು ಹೇಳ್ತಿದ್ರು. ಸರ್ಕಾರ ತೀರ್ಮಾನ ಮಾಡಿ ಎಸ್ಐಟಿ ರಚನೆ ಮಾಡಿದೆ. ಇವರ ಉದ್ದೇಶ ಏನು?. ಯಾವುದೇ ಸಾಕ್ಷಿ ಇಲ್ಲದೇ ವೈಭವೀಕರಣ ಏಕೆ ಮಾಡಿದ್ರು ಎಂಬುದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದರು.
ಜನರನ್ನು ಗಾಬರಿಗೊಳಿಸುವುದನ್ನು ಮಾಡಿದ್ರು, ಎಸ್ಐಟಿ ನಿಷ್ಪಕ್ಷಪಾತ ತನಿಖೆ ಮಾಡಿದ್ದಾರೆ. ಗೃಹ ಸಚಿವರು ಸದನದಲ್ಲಿ ಉತ್ತರ ಕೊಡ್ತಾರೆ. ಅಗೆತ ಮುಂದುವರಿಯಬೇಕಾ ಎಂಬುದರ ಬಗ್ಗೆ ನಾನು ಮಾತನಾಡಲ್ಲ. ಬಿಜೆಪಿಯವರು ಧರ್ಮಸ್ಥಳ ವಿಚಾರದಲ್ಲೂ ರಾಜಕೀಯ ಮಾಡಲು ಹೋಗ್ತಿದ್ದಾರೆ. ಬಿಜೆಪಿಯವರು ನ್ಯಾಯಯುತ ತನಿಖೆಗೆ ಸಹಕಾರ ನೀಡಲಿ. ಈ ವಿಚಾರದಲ್ಲಿ ಪೊಲಿಟಿಕಲ್ ಲಾಭ ತೆಗೆದುಕೊಳ್ಳೊದು ಬೇಡ. ಅಗೆತ ಮುಂದುವರಿಸುವ ಬಗ್ಗೆ ಸಿಎಂ, ಗೃಹ ಸಚಿವರು ನಿರ್ಧಾರ ಮಾಡ್ತಾರೆ ಎಂದರು.
ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ:
ಪ್ರಕರಣ ವಿಚಾರವಾಗಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಧರ್ಮಸ್ಥಳ ವಿಚಾರವಾಗಿ ಗೊಂದಲ ಇದ್ದಾಗಿಂದಲೂ ನೋಡಿದ್ದೇವೆ. ಅನಾಮಿಕ ಹೇಳಿದ ಕಡೆಗಳಲ್ಲಿ ಗುಂಡಿ ತೆರೆಯಲಾಗಿದೆ ಎಂದರು.
ಎಸ್ಐಟಿ ಮಧ್ಯಂತರ ವರದಿ ಕೊಡಲ್ಲ. ಸಂಪೂರ್ಣ ವರದಿ ಸಿಎಂ ಪಡೆಯುತ್ತಾರೆ. ಮತ್ತೆ ಗುಂಡಿ ತೋಡುವ ಪ್ರಮೇಯ ಇಲ್ಲ ಅನಿಸುತ್ತಿದೆ. ಇಲ್ಲಿಗೆ ಗುಂಡಿ ತೋಡುವ ಕೆಲಸ ಮುಗಿಯಲಿದೆ. ಬಿಜೆಪಿ ಹಿಂದುತ್ವದ ಬಗ್ಗೆ ಗೊಂದಲ ಮೂಡಿಸುತ್ತಿದೆ. ಬಿಜೆಪಿ ಮಾತ್ರವಲ್ಲ, ನಾವೂ ಹಿಂದೂಗಳ ಪರವಾಗಿದ್ದೇವೆ. ನಾವೂ ಪ್ರತೀ ದಿನ ಪೂಜೆ ಪುನಸ್ಕಾರ ಮಾಡ್ತೇವೆ ಎಂದು ತಿಳಿಸಿದರು.
Karnataka Minister Dinesh Gundu Rao has questioned the identity and motives of the “anonymous informant” in the Dharmasthala human remains case, asking who is behind them and why the matter was sensationalised without concrete evidence.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm